ನೀರವ್ ಮೋದಿ ಗಡಿಪಾರಿಗೆ ಬ್ರಿಟನ್‌ ನ್ಯಾಯಾಲಯ ಅಸ್ತು; ಪ್ರಧಾನಿ ಮೋದಿಗೆ ಮಹಾಜಯ

ನೀರವ್ ಮೋದಿ ಗಡಿಪಾರಿಗೆ ಬ್ರಿಟನ್‌ ನ್ಯಾಯಾಲಯ ಅಸ್ತು; ಪ್ರಧಾನಿ ಮೋದಿಗೆ ಮಹಾಜಯ

Suvarna News   | Asianet News
Published : Feb 26, 2021, 04:44 PM ISTUpdated : Feb 26, 2021, 05:30 PM IST

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ (ಪಿಎನ್‌ಬಿ)ಗೆ 13 ಸಾವಿರ ಕೋಟಿ ರು. ವಂಚಿಸಿ ಪರಾರಿಯಾಗಿರುವ ವಜ್ರೋದ್ಯಮಿ ನೀರವ್‌ ಮೋದಿಯನ್ನು ಭಾರತಕ್ಕೆ ಗಡೀಪಾರು ಮಾಡಲು ಬ್ರಿಟನ್‌ ನ್ಯಾಯಾಲಯ ಅನುಮತಿ ನೀಡಿದೆ. 

ನವದೆಹಲಿ (ಫೆ 26): ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ (ಪಿಎನ್‌ಬಿ)ಗೆ 13 ಸಾವಿರ ಕೋಟಿ ರು. ವಂಚಿಸಿ ಪರಾರಿಯಾಗಿರುವ ವಜ್ರೋದ್ಯಮಿ ನೀರವ್‌ ಮೋದಿಯನ್ನು ಭಾರತಕ್ಕೆ ಗಡೀಪಾರು ಮಾಡಲು ಬ್ರಿಟನ್‌ ನ್ಯಾಯಾಲಯ ಅನುಮತಿ ನೀಡಿದೆ. 

ಭಾರತದಲ್ಲಿ ಆರ್ಥಿಕ ಅಪರಾಧ ಎಸಗಿ ವಿದೇಶಕ್ಕೆ ಪರಾರಿಯಾಗಿರುವ ಮೇಹುಲ್‌ ಚೋಕ್ಸಿ, ನೀರವ್‌ ಮೋದಿಯಂಥ ವ್ಯಕ್ತಿಗಳನ್ನು ಹಿಡಿದು ಮರಳಿ ಭಾರತಕ್ಕೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ 2019ರಲ್ಲಿ ಘೋಷಿಸಿದ್ದರು. ಅದರಂತೆ ಬ್ರಿಟನ್ ನ್ಯಾಯಾಲಯದ ತೀರ್ಪಿನಿಂದ ‘ಚೌಕೀದಾರ್‌ ಮೋದಿ’ಗೆ ಜಯವಾಗಿದೆ. 
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?