ನೀರವ್ ಮೋದಿ ಗಡಿಪಾರಿಗೆ ಬ್ರಿಟನ್‌ ನ್ಯಾಯಾಲಯ ಅಸ್ತು; ಪ್ರಧಾನಿ ಮೋದಿಗೆ ಮಹಾಜಯ

ನೀರವ್ ಮೋದಿ ಗಡಿಪಾರಿಗೆ ಬ್ರಿಟನ್‌ ನ್ಯಾಯಾಲಯ ಅಸ್ತು; ಪ್ರಧಾನಿ ಮೋದಿಗೆ ಮಹಾಜಯ

Suvarna News   | Asianet News
Published : Feb 26, 2021, 04:44 PM ISTUpdated : Feb 26, 2021, 05:30 PM IST

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ (ಪಿಎನ್‌ಬಿ)ಗೆ 13 ಸಾವಿರ ಕೋಟಿ ರು. ವಂಚಿಸಿ ಪರಾರಿಯಾಗಿರುವ ವಜ್ರೋದ್ಯಮಿ ನೀರವ್‌ ಮೋದಿಯನ್ನು ಭಾರತಕ್ಕೆ ಗಡೀಪಾರು ಮಾಡಲು ಬ್ರಿಟನ್‌ ನ್ಯಾಯಾಲಯ ಅನುಮತಿ ನೀಡಿದೆ. 

ನವದೆಹಲಿ (ಫೆ 26): ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ (ಪಿಎನ್‌ಬಿ)ಗೆ 13 ಸಾವಿರ ಕೋಟಿ ರು. ವಂಚಿಸಿ ಪರಾರಿಯಾಗಿರುವ ವಜ್ರೋದ್ಯಮಿ ನೀರವ್‌ ಮೋದಿಯನ್ನು ಭಾರತಕ್ಕೆ ಗಡೀಪಾರು ಮಾಡಲು ಬ್ರಿಟನ್‌ ನ್ಯಾಯಾಲಯ ಅನುಮತಿ ನೀಡಿದೆ. 

ಭಾರತದಲ್ಲಿ ಆರ್ಥಿಕ ಅಪರಾಧ ಎಸಗಿ ವಿದೇಶಕ್ಕೆ ಪರಾರಿಯಾಗಿರುವ ಮೇಹುಲ್‌ ಚೋಕ್ಸಿ, ನೀರವ್‌ ಮೋದಿಯಂಥ ವ್ಯಕ್ತಿಗಳನ್ನು ಹಿಡಿದು ಮರಳಿ ಭಾರತಕ್ಕೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ 2019ರಲ್ಲಿ ಘೋಷಿಸಿದ್ದರು. ಅದರಂತೆ ಬ್ರಿಟನ್ ನ್ಯಾಯಾಲಯದ ತೀರ್ಪಿನಿಂದ ‘ಚೌಕೀದಾರ್‌ ಮೋದಿ’ಗೆ ಜಯವಾಗಿದೆ. 
 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?