ನೀರವ್ ಮೋದಿ ಗಡಿಪಾರಿಗೆ ಬ್ರಿಟನ್‌ ನ್ಯಾಯಾಲಯ ಅಸ್ತು; ಪ್ರಧಾನಿ ಮೋದಿಗೆ ಮಹಾಜಯ

ನೀರವ್ ಮೋದಿ ಗಡಿಪಾರಿಗೆ ಬ್ರಿಟನ್‌ ನ್ಯಾಯಾಲಯ ಅಸ್ತು; ಪ್ರಧಾನಿ ಮೋದಿಗೆ ಮಹಾಜಯ

Suvarna News   | Asianet News
Published : Feb 26, 2021, 04:44 PM ISTUpdated : Feb 26, 2021, 05:30 PM IST

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ (ಪಿಎನ್‌ಬಿ)ಗೆ 13 ಸಾವಿರ ಕೋಟಿ ರು. ವಂಚಿಸಿ ಪರಾರಿಯಾಗಿರುವ ವಜ್ರೋದ್ಯಮಿ ನೀರವ್‌ ಮೋದಿಯನ್ನು ಭಾರತಕ್ಕೆ ಗಡೀಪಾರು ಮಾಡಲು ಬ್ರಿಟನ್‌ ನ್ಯಾಯಾಲಯ ಅನುಮತಿ ನೀಡಿದೆ. 

ನವದೆಹಲಿ (ಫೆ 26): ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ (ಪಿಎನ್‌ಬಿ)ಗೆ 13 ಸಾವಿರ ಕೋಟಿ ರು. ವಂಚಿಸಿ ಪರಾರಿಯಾಗಿರುವ ವಜ್ರೋದ್ಯಮಿ ನೀರವ್‌ ಮೋದಿಯನ್ನು ಭಾರತಕ್ಕೆ ಗಡೀಪಾರು ಮಾಡಲು ಬ್ರಿಟನ್‌ ನ್ಯಾಯಾಲಯ ಅನುಮತಿ ನೀಡಿದೆ. 

ಭಾರತದಲ್ಲಿ ಆರ್ಥಿಕ ಅಪರಾಧ ಎಸಗಿ ವಿದೇಶಕ್ಕೆ ಪರಾರಿಯಾಗಿರುವ ಮೇಹುಲ್‌ ಚೋಕ್ಸಿ, ನೀರವ್‌ ಮೋದಿಯಂಥ ವ್ಯಕ್ತಿಗಳನ್ನು ಹಿಡಿದು ಮರಳಿ ಭಾರತಕ್ಕೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ 2019ರಲ್ಲಿ ಘೋಷಿಸಿದ್ದರು. ಅದರಂತೆ ಬ್ರಿಟನ್ ನ್ಯಾಯಾಲಯದ ತೀರ್ಪಿನಿಂದ ‘ಚೌಕೀದಾರ್‌ ಮೋದಿ’ಗೆ ಜಯವಾಗಿದೆ. 
 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!