ನೀರವ್ ಮೋದಿ ಗಡಿಪಾರಿಗೆ ಬ್ರಿಟನ್‌ ನ್ಯಾಯಾಲಯ ಅಸ್ತು; ಪ್ರಧಾನಿ ಮೋದಿಗೆ ಮಹಾಜಯ

ನೀರವ್ ಮೋದಿ ಗಡಿಪಾರಿಗೆ ಬ್ರಿಟನ್‌ ನ್ಯಾಯಾಲಯ ಅಸ್ತು; ಪ್ರಧಾನಿ ಮೋದಿಗೆ ಮಹಾಜಯ

Published : Feb 26, 2021, 04:44 PM ISTUpdated : Feb 26, 2021, 05:30 PM IST

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ (ಪಿಎನ್‌ಬಿ)ಗೆ 13 ಸಾವಿರ ಕೋಟಿ ರು. ವಂಚಿಸಿ ಪರಾರಿಯಾಗಿರುವ ವಜ್ರೋದ್ಯಮಿ ನೀರವ್‌ ಮೋದಿಯನ್ನು ಭಾರತಕ್ಕೆ ಗಡೀಪಾರು ಮಾಡಲು ಬ್ರಿಟನ್‌ ನ್ಯಾಯಾಲಯ ಅನುಮತಿ ನೀಡಿದೆ. 

ನವದೆಹಲಿ (ಫೆ 26): ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ (ಪಿಎನ್‌ಬಿ)ಗೆ 13 ಸಾವಿರ ಕೋಟಿ ರು. ವಂಚಿಸಿ ಪರಾರಿಯಾಗಿರುವ ವಜ್ರೋದ್ಯಮಿ ನೀರವ್‌ ಮೋದಿಯನ್ನು ಭಾರತಕ್ಕೆ ಗಡೀಪಾರು ಮಾಡಲು ಬ್ರಿಟನ್‌ ನ್ಯಾಯಾಲಯ ಅನುಮತಿ ನೀಡಿದೆ. 

ಭಾರತದಲ್ಲಿ ಆರ್ಥಿಕ ಅಪರಾಧ ಎಸಗಿ ವಿದೇಶಕ್ಕೆ ಪರಾರಿಯಾಗಿರುವ ಮೇಹುಲ್‌ ಚೋಕ್ಸಿ, ನೀರವ್‌ ಮೋದಿಯಂಥ ವ್ಯಕ್ತಿಗಳನ್ನು ಹಿಡಿದು ಮರಳಿ ಭಾರತಕ್ಕೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ 2019ರಲ್ಲಿ ಘೋಷಿಸಿದ್ದರು. ಅದರಂತೆ ಬ್ರಿಟನ್ ನ್ಯಾಯಾಲಯದ ತೀರ್ಪಿನಿಂದ ‘ಚೌಕೀದಾರ್‌ ಮೋದಿ’ಗೆ ಜಯವಾಗಿದೆ. 
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?