20 ಲಕ್ಷ ಕೋಟಿ ರೂ ಪ್ಯಾಕೇಜ್: ಯಾರಿಗೆ ಎಷ್ಟು? ಇಲ್ಲಿದೆ ಫುಲ್ ಡಿಟೇಲ್ಸ್...!

20 ಲಕ್ಷ ಕೋಟಿ ರೂ ಪ್ಯಾಕೇಜ್: ಯಾರಿಗೆ ಎಷ್ಟು? ಇಲ್ಲಿದೆ ಫುಲ್ ಡಿಟೇಲ್ಸ್...!

Published : May 13, 2020, 10:27 PM IST

ಇಂದು (ಬುಧವಾರ) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರತಿಕಾಗೋಷ್ಠಿ ನಡೆಸಿದ್ದು, 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್‌ನ ಹಣವನ್ನು ಯಾವ ವಲಯಗಳಿಗೆ ಎಷ್ಟೆಷ್ಟು ಎನ್ನುವುದನ್ನು ವಿವರಿಸಿದರು. ಅದನ್ನು ಅವರ ಬಾಯಿಂದಲೇ ಕೇಳಿ.

ನವದೆಹಲಿ, (ಮೇ.13): ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದೇಶವನ್ನುದ್ದೇಶಿಸಿ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿದ್ದು, ಈ ಪ್ಯಾಕೇಜ್‌ನ ಮಾಹಿತಿಯನ್ನು ಹಂತ-ಹಂತವಾಗಿ ಹಣಕಾಸು ಸಚಿವರು ವಿವರಿಸಲಿದ್ದಾರೆ ಎಂದು ಹೇಳಿದ್ದರು.

ಸ್ವಾವಲಂಬಿ ಭಾರತಕ್ಕೆ ಮದ್ದು ಯಾವುದೆಂದು ವಿವರಿಸಿದ ವಿತ್ತ ಸಚಿವೆ ನಿರ್ಮಲಾ! .

ಅದರಂತೆ ಇಂದು (ಬುಧವಾರ) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರತಿಕಾಗೋಷ್ಠಿ ನಡೆಸಿದ್ದು, ಬೃಹತ್ ಪ್ಯಾಕೇಜ್‌ನ ಹಣವನ್ನು ಯಾವ ವಲಯಗಳಿಗೆ ಎಷ್ಟೆಷ್ಟು ಎನ್ನುವುದನ್ನು ವಿವರಿಸಿದರು. ಅದನ್ನು ಅವರ ಬಾಯಿಂದಲೇ ಕೇಳಿ.

"

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?