20 ಲಕ್ಷ ಕೋಟಿ ಪ್ಯಾಕೇಜ್ 3ನೇ ಕಂತು: ಶುಕ್ರವಾರ ಯಾರಿಗೆ ಏನು ಸಿಕ್ತು..?

20 ಲಕ್ಷ ಕೋಟಿ ಪ್ಯಾಕೇಜ್ 3ನೇ ಕಂತು: ಶುಕ್ರವಾರ ಯಾರಿಗೆ ಏನು ಸಿಕ್ತು..?

Published : May 15, 2020, 07:49 PM ISTUpdated : May 15, 2020, 07:59 PM IST

ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವ 20 ಲಕ್ಷ ಕೋಟಿ ರೂಪಾಯಿ ಹಂಚಿಕೆ ಬಗ್ಗೆ ಇಂದು (ಶುಕ್ರವಾರ) ಕಂತಿನ ವಿವರವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೀಡಿದರು.

ನವದೆಹಲಿ, (ಮೇ.15): ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವ 20 ಲಕ್ಷ ಕೋಟಿ ರೂಪಾಯಿ ಹಂಚಿಕೆ ಬಗ್ಗೆ ಇಂದು (ಶುಕ್ರವಾರ) ಕಂತಿನ ವಿವರವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೀಡಿದರು.

ಮೀನುಗಾರಿಕೆ, ಪಶುಸಂಗೋಪನೆಗೂ ಕೋಟಿ ಕೋಟಿ ಹಣ; ಇಲ್ಲಿದೆ ಆರ್ಥಿಕ ಪ್ಯಾಕೇಜ್ ವಿಂಗಡಣೆ ಲೆಕ್ಕ! 

ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಿರ್ಮಲಾ ಸೀತಾರಾಮನ್, 'ಆರ್ಥಿಕ ಪ್ಯಾಕೇಜ್‌ನ ಮೂರನೇ ಕಂತಿನಲ್ಲಿ ಕೃಷಿ ಮತ್ತು ಕೃಷಿ ಸಂಬಂಧಿತ ವಿಷಯಗಳಿಗೆ ಆದ್ಯತೆ ನೀಡಿದ್ದಾರೆ. 

"

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?