ಗ್ಯಾರಂಟಿಗೆ ಖರ್ಚು ಮಾಡಿ ನಮ್ಮ ಮೇಲೆ ಆರೋಪ ಮಾಡಬೇಡಿ: ನಿರ್ಮಲಾ ಸೀತಾರಾಮನ್‌

ಗ್ಯಾರಂಟಿಗೆ ಖರ್ಚು ಮಾಡಿ ನಮ್ಮ ಮೇಲೆ ಆರೋಪ ಮಾಡಬೇಡಿ: ನಿರ್ಮಲಾ ಸೀತಾರಾಮನ್‌

Published : Feb 06, 2024, 01:37 PM IST

ಲೋಕಸಭೆಯಲ್ಲೂ ಸದ್ದು ಮಾಡಿದ ಕರ್ನಾಟಕ ಅನುದಾನ ವಾರ್
ಕರ್ನಾಟಕ ಅನುದಾನ ವಿಷಯ ಪ್ರಸ್ತಾಪಿಸಿದ ಅಧೀರ್ ರಂಜನ್..!
ಅಧೀರ್ ರಂಜನ್ ಪ್ರಶ್ನೆಗೆ ಉತ್ತರಿಸಿದ ನಿರ್ಮಲಾ ಸೀತಾರಾಮನ್

ಅನುದಾನ ವಿಷಯದಲ್ಲಿ ನಾವು ರಾಜ್ಯಕ್ಕೆ ಅನ್ಯಾಯ ಮಾಡಿಲ್ಲ. ಹಣಕಾಸು ಆಯೋಗ(Finance Commission) ಹೇಳಿದ್ದಷ್ಟು ಅನುದಾನ ನೀಡ್ತೀವಿ ಎಂದು ನಿರ್ಮಲಾ ಸೀತಾರಾಮನ್‌(Nirmala Sitharaman) ಹೇಳಿದ್ದಾರೆ. ರಾಜ್ಯಗಳಿಗೆ ಹಣ ಹಂಚಿಕೆ ನೇರ ತೆರಿಗೆ ರೂಪದಲ್ಲಿ ಬರುತ್ತೆ. ಅನುದಾನ ಹಂಚಿಕೆ ಹಣಕಾಸು ಆಯೋಗದ ವರದಿಯ ಮೇಲೆ ನಿರ್ಧಾರವಾಗಲಿದೆ. ಜಿಎಸ್‌ಟಿಯಲ್ಲಿ(GSt) ಎಸ್‌ಜಿಎಸ್‌ಟಿ ಸಂಪೂರ್ಣವಾಗಿ ರಾಜ್ಯಕ್ಕೆ ಹೋಗುತ್ತೆ. ಯಾವ ರಾಜ್ಯಕ್ಕೆ ಎಷ್ಟು ಹಣ ಎಂದು ಹಣಕಾಸು ಆಯೋಗ ನಿರ್ಧರಿಸುತ್ತೆ. ಹಣ ಬಿಡುಗಡೆ ವಿಚಾರದಲ್ಲಿ ನನ್ನ ಹಸ್ತಕ್ಷೇಪ ಇರುವುದಿಲ್ಲ. ನನಗೆ ಇಷ್ಟವಿರುವ ರಾಜ್ಯಕ್ಕೆ ಹಣ ಬಿಡುಗಡೆ ಅಧಿಕಾರ ನನಗಿಲ್ಲ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Narendra Modi: ಬಿಜೆಪಿ ಏಕಾಂಗಿಯಾಗಿ 370 ಸ್ಥಾನಗಳಿಸಲಿದೆ : ಸಂಸತ್‌ನಲ್ಲಿ ಮೋದಿಯಿಂದ 2ನೇ ಅವಧಿ ಕೊನೆ ಭಾಷಣ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more