ಗ್ಯಾರಂಟಿಗೆ ಖರ್ಚು ಮಾಡಿ ನಮ್ಮ ಮೇಲೆ ಆರೋಪ ಮಾಡಬೇಡಿ: ನಿರ್ಮಲಾ ಸೀತಾರಾಮನ್‌

ಗ್ಯಾರಂಟಿಗೆ ಖರ್ಚು ಮಾಡಿ ನಮ್ಮ ಮೇಲೆ ಆರೋಪ ಮಾಡಬೇಡಿ: ನಿರ್ಮಲಾ ಸೀತಾರಾಮನ್‌

Published : Feb 06, 2024, 01:37 PM IST

ಲೋಕಸಭೆಯಲ್ಲೂ ಸದ್ದು ಮಾಡಿದ ಕರ್ನಾಟಕ ಅನುದಾನ ವಾರ್
ಕರ್ನಾಟಕ ಅನುದಾನ ವಿಷಯ ಪ್ರಸ್ತಾಪಿಸಿದ ಅಧೀರ್ ರಂಜನ್..!
ಅಧೀರ್ ರಂಜನ್ ಪ್ರಶ್ನೆಗೆ ಉತ್ತರಿಸಿದ ನಿರ್ಮಲಾ ಸೀತಾರಾಮನ್

ಅನುದಾನ ವಿಷಯದಲ್ಲಿ ನಾವು ರಾಜ್ಯಕ್ಕೆ ಅನ್ಯಾಯ ಮಾಡಿಲ್ಲ. ಹಣಕಾಸು ಆಯೋಗ(Finance Commission) ಹೇಳಿದ್ದಷ್ಟು ಅನುದಾನ ನೀಡ್ತೀವಿ ಎಂದು ನಿರ್ಮಲಾ ಸೀತಾರಾಮನ್‌(Nirmala Sitharaman) ಹೇಳಿದ್ದಾರೆ. ರಾಜ್ಯಗಳಿಗೆ ಹಣ ಹಂಚಿಕೆ ನೇರ ತೆರಿಗೆ ರೂಪದಲ್ಲಿ ಬರುತ್ತೆ. ಅನುದಾನ ಹಂಚಿಕೆ ಹಣಕಾಸು ಆಯೋಗದ ವರದಿಯ ಮೇಲೆ ನಿರ್ಧಾರವಾಗಲಿದೆ. ಜಿಎಸ್‌ಟಿಯಲ್ಲಿ(GSt) ಎಸ್‌ಜಿಎಸ್‌ಟಿ ಸಂಪೂರ್ಣವಾಗಿ ರಾಜ್ಯಕ್ಕೆ ಹೋಗುತ್ತೆ. ಯಾವ ರಾಜ್ಯಕ್ಕೆ ಎಷ್ಟು ಹಣ ಎಂದು ಹಣಕಾಸು ಆಯೋಗ ನಿರ್ಧರಿಸುತ್ತೆ. ಹಣ ಬಿಡುಗಡೆ ವಿಚಾರದಲ್ಲಿ ನನ್ನ ಹಸ್ತಕ್ಷೇಪ ಇರುವುದಿಲ್ಲ. ನನಗೆ ಇಷ್ಟವಿರುವ ರಾಜ್ಯಕ್ಕೆ ಹಣ ಬಿಡುಗಡೆ ಅಧಿಕಾರ ನನಗಿಲ್ಲ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Narendra Modi: ಬಿಜೆಪಿ ಏಕಾಂಗಿಯಾಗಿ 370 ಸ್ಥಾನಗಳಿಸಲಿದೆ : ಸಂಸತ್‌ನಲ್ಲಿ ಮೋದಿಯಿಂದ 2ನೇ ಅವಧಿ ಕೊನೆ ಭಾಷಣ

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more