ಗ್ಯಾರಂಟಿಗೆ ಖರ್ಚು ಮಾಡಿ ನಮ್ಮ ಮೇಲೆ ಆರೋಪ ಮಾಡಬೇಡಿ: ನಿರ್ಮಲಾ ಸೀತಾರಾಮನ್‌

ಗ್ಯಾರಂಟಿಗೆ ಖರ್ಚು ಮಾಡಿ ನಮ್ಮ ಮೇಲೆ ಆರೋಪ ಮಾಡಬೇಡಿ: ನಿರ್ಮಲಾ ಸೀತಾರಾಮನ್‌

Published : Feb 06, 2024, 01:37 PM IST

ಲೋಕಸಭೆಯಲ್ಲೂ ಸದ್ದು ಮಾಡಿದ ಕರ್ನಾಟಕ ಅನುದಾನ ವಾರ್
ಕರ್ನಾಟಕ ಅನುದಾನ ವಿಷಯ ಪ್ರಸ್ತಾಪಿಸಿದ ಅಧೀರ್ ರಂಜನ್..!
ಅಧೀರ್ ರಂಜನ್ ಪ್ರಶ್ನೆಗೆ ಉತ್ತರಿಸಿದ ನಿರ್ಮಲಾ ಸೀತಾರಾಮನ್

ಅನುದಾನ ವಿಷಯದಲ್ಲಿ ನಾವು ರಾಜ್ಯಕ್ಕೆ ಅನ್ಯಾಯ ಮಾಡಿಲ್ಲ. ಹಣಕಾಸು ಆಯೋಗ(Finance Commission) ಹೇಳಿದ್ದಷ್ಟು ಅನುದಾನ ನೀಡ್ತೀವಿ ಎಂದು ನಿರ್ಮಲಾ ಸೀತಾರಾಮನ್‌(Nirmala Sitharaman) ಹೇಳಿದ್ದಾರೆ. ರಾಜ್ಯಗಳಿಗೆ ಹಣ ಹಂಚಿಕೆ ನೇರ ತೆರಿಗೆ ರೂಪದಲ್ಲಿ ಬರುತ್ತೆ. ಅನುದಾನ ಹಂಚಿಕೆ ಹಣಕಾಸು ಆಯೋಗದ ವರದಿಯ ಮೇಲೆ ನಿರ್ಧಾರವಾಗಲಿದೆ. ಜಿಎಸ್‌ಟಿಯಲ್ಲಿ(GSt) ಎಸ್‌ಜಿಎಸ್‌ಟಿ ಸಂಪೂರ್ಣವಾಗಿ ರಾಜ್ಯಕ್ಕೆ ಹೋಗುತ್ತೆ. ಯಾವ ರಾಜ್ಯಕ್ಕೆ ಎಷ್ಟು ಹಣ ಎಂದು ಹಣಕಾಸು ಆಯೋಗ ನಿರ್ಧರಿಸುತ್ತೆ. ಹಣ ಬಿಡುಗಡೆ ವಿಚಾರದಲ್ಲಿ ನನ್ನ ಹಸ್ತಕ್ಷೇಪ ಇರುವುದಿಲ್ಲ. ನನಗೆ ಇಷ್ಟವಿರುವ ರಾಜ್ಯಕ್ಕೆ ಹಣ ಬಿಡುಗಡೆ ಅಧಿಕಾರ ನನಗಿಲ್ಲ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Narendra Modi: ಬಿಜೆಪಿ ಏಕಾಂಗಿಯಾಗಿ 370 ಸ್ಥಾನಗಳಿಸಲಿದೆ : ಸಂಸತ್‌ನಲ್ಲಿ ಮೋದಿಯಿಂದ 2ನೇ ಅವಧಿ ಕೊನೆ ಭಾಷಣ

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more