News Hour: ಭರವಸೆ ಬಜೆಟ್‌..ನೋ ಆಫರ್‌..ಬಟ್‌ ಬಂಪರ್‌! ಚುನಾವಣಾ ಘೋಷಣೆಗಳಿಲ್ಲದ ಮೋದಿ ಬಜೆಟ್‌ !

News Hour: ಭರವಸೆ ಬಜೆಟ್‌..ನೋ ಆಫರ್‌..ಬಟ್‌ ಬಂಪರ್‌! ಚುನಾವಣಾ ಘೋಷಣೆಗಳಿಲ್ಲದ ಮೋದಿ ಬಜೆಟ್‌ !

Published : Feb 02, 2024, 09:48 AM IST

ಚುನಾವಣೆ ವೇಳೆ ಮೋದಿ ಸರ್ಕಾರದ ಭರವಸೆ ಬಜೆಟ್!
ಗ್ಯಾರಂಟಿ ಯೋಜನೆಗಳಿಲ್ಲ,ಉಚಿತ ಘೋಷಣೆಗಳು ಇಲ್ಲ
ಯಾವುದೇ ವಿನಾಯಿತಿ ಘೋಷಿಸದ ಮೋದಿ ಸರ್ಕಾರ!

ಪ್ರಧಾನಿ ಮೋದಿ ಸರ್ಕಾರ 10ನೇ ವರ್ಷದ ಕೊನೆಯ ಮಧ್ಯಂತರ ಬಜೆಟ್(Interim Budget) ಮಂಡಿಸಲಾಗಿದೆ. 6ನೇ ಬಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಬಜೆಟ್‌ ಮಂಡಿಸಿದ್ದು, ಆದಾಯ ತೆರಿಗೆ ಮಿತಿ, ಆದಾಯ ತೆರಿಗೆ ನೀತಿ, ಸೀಮಾ ಸುಂಕ, ಆಮದು ಸುಂಕ, ಸೆಸ್‌ಗಳಲ್ಲೂ ಯಾವುದೇ ಬದಲಾವಣೆ ಮಾಡಿಲ್ಲ. ಚುನಾವಣೆ(Election) ವೇಳೆ ಜನಪ್ರಿಯ ಘೋಷಣೆಗಳ ಸಂಪ್ರದಾಯ ಮುರಿದಿದ್ದು, ಭರವಸೆ ಬಜೆಟ್ ಮಂಡಿಸಿದ್ದಾರೆ. ಬಿಜೆಪಿ(BJP) ನಾಯಕರು ವಿಕಾಸಕಾರಿ ಬಜೆಟ್ ಎಂದು ಸ್ವಾಗತಿಸಿದ್ರೆ, ಕಾಂಗ್ರೆಸ್ ವಿನಾಶಕಾರಿ ಬಜೆಟ್ ಎಂದು ಕಿಡಿಕಾರಿದೆ. ಇನ್ನೂ ದೆಹಲಿಯಲ್ಲಿ ಮಾತಾಡಿದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್(DK Suresh), ಕೇಂದ್ರ ಸರ್ಕಾರ ದಕ್ಷಿಣ ಭಾರತದ ಹಣ ಪಡೆದು ಉತ್ತರ ಭಾರತಕ್ಕೆ ನೀಡ್ತಿದೆ.  ಈ ಅನುದಾನ ಅನ್ಯಾಯ ಹೀಗೆ ಮುಂದುವರಿದಿದ್ರೆ ದಕ್ಷಿಣ ಭಾರತವನ್ನ ಪ್ರತ್ಯೇಕ ರಾಷ್ಟ್ರಕ್ಕಾಗಿ ಬೇಡಿಕೆ ಇಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.ಡಿಕೆ ಸುರೇಶ್ ಹೇಳಿಕೆಗೆ ಬಿಜೆಪಿ ನಾಯಕರು ಕೊತಕೊತ ಕುದಿಯುತ್ತಿದ್ದಾರೆ.ರಾಹುಲ್ ಗಾಂಧಿ ಭಾರತ್ ಜೋಡೋ ಅಂತಾ ಓಡಾಡಿದ್ರೆ, ಅವರದ್ದೇ ಕಾಂಗ್ರೆಸ್ ಪಕ್ಷದ ಸಂಸದ ಡಿಕೆ ಸುರೇಶ್, ದೇಶ ಒಡೆಯುವ ಮಾತುಗಳನ್ನ ಆಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  Today Horoscope: ಶತ್ರುಗಳ ಕಾಟವೇ..ಸಂಹಾರಕ್ಕೆ ಇಂದು ನರಸಿಂಹ ಸ್ವಾಮಿಗೆ ತುಳಸಿ ಅರ್ಚನೆ ಮಾಡಿಸಿ..

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more