News Hour: ಭರವಸೆ ಬಜೆಟ್‌..ನೋ ಆಫರ್‌..ಬಟ್‌ ಬಂಪರ್‌! ಚುನಾವಣಾ ಘೋಷಣೆಗಳಿಲ್ಲದ ಮೋದಿ ಬಜೆಟ್‌ !

News Hour: ಭರವಸೆ ಬಜೆಟ್‌..ನೋ ಆಫರ್‌..ಬಟ್‌ ಬಂಪರ್‌! ಚುನಾವಣಾ ಘೋಷಣೆಗಳಿಲ್ಲದ ಮೋದಿ ಬಜೆಟ್‌ !

Published : Feb 02, 2024, 09:48 AM IST

ಚುನಾವಣೆ ವೇಳೆ ಮೋದಿ ಸರ್ಕಾರದ ಭರವಸೆ ಬಜೆಟ್!
ಗ್ಯಾರಂಟಿ ಯೋಜನೆಗಳಿಲ್ಲ,ಉಚಿತ ಘೋಷಣೆಗಳು ಇಲ್ಲ
ಯಾವುದೇ ವಿನಾಯಿತಿ ಘೋಷಿಸದ ಮೋದಿ ಸರ್ಕಾರ!

ಪ್ರಧಾನಿ ಮೋದಿ ಸರ್ಕಾರ 10ನೇ ವರ್ಷದ ಕೊನೆಯ ಮಧ್ಯಂತರ ಬಜೆಟ್(Interim Budget) ಮಂಡಿಸಲಾಗಿದೆ. 6ನೇ ಬಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಬಜೆಟ್‌ ಮಂಡಿಸಿದ್ದು, ಆದಾಯ ತೆರಿಗೆ ಮಿತಿ, ಆದಾಯ ತೆರಿಗೆ ನೀತಿ, ಸೀಮಾ ಸುಂಕ, ಆಮದು ಸುಂಕ, ಸೆಸ್‌ಗಳಲ್ಲೂ ಯಾವುದೇ ಬದಲಾವಣೆ ಮಾಡಿಲ್ಲ. ಚುನಾವಣೆ(Election) ವೇಳೆ ಜನಪ್ರಿಯ ಘೋಷಣೆಗಳ ಸಂಪ್ರದಾಯ ಮುರಿದಿದ್ದು, ಭರವಸೆ ಬಜೆಟ್ ಮಂಡಿಸಿದ್ದಾರೆ. ಬಿಜೆಪಿ(BJP) ನಾಯಕರು ವಿಕಾಸಕಾರಿ ಬಜೆಟ್ ಎಂದು ಸ್ವಾಗತಿಸಿದ್ರೆ, ಕಾಂಗ್ರೆಸ್ ವಿನಾಶಕಾರಿ ಬಜೆಟ್ ಎಂದು ಕಿಡಿಕಾರಿದೆ. ಇನ್ನೂ ದೆಹಲಿಯಲ್ಲಿ ಮಾತಾಡಿದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್(DK Suresh), ಕೇಂದ್ರ ಸರ್ಕಾರ ದಕ್ಷಿಣ ಭಾರತದ ಹಣ ಪಡೆದು ಉತ್ತರ ಭಾರತಕ್ಕೆ ನೀಡ್ತಿದೆ.  ಈ ಅನುದಾನ ಅನ್ಯಾಯ ಹೀಗೆ ಮುಂದುವರಿದಿದ್ರೆ ದಕ್ಷಿಣ ಭಾರತವನ್ನ ಪ್ರತ್ಯೇಕ ರಾಷ್ಟ್ರಕ್ಕಾಗಿ ಬೇಡಿಕೆ ಇಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.ಡಿಕೆ ಸುರೇಶ್ ಹೇಳಿಕೆಗೆ ಬಿಜೆಪಿ ನಾಯಕರು ಕೊತಕೊತ ಕುದಿಯುತ್ತಿದ್ದಾರೆ.ರಾಹುಲ್ ಗಾಂಧಿ ಭಾರತ್ ಜೋಡೋ ಅಂತಾ ಓಡಾಡಿದ್ರೆ, ಅವರದ್ದೇ ಕಾಂಗ್ರೆಸ್ ಪಕ್ಷದ ಸಂಸದ ಡಿಕೆ ಸುರೇಶ್, ದೇಶ ಒಡೆಯುವ ಮಾತುಗಳನ್ನ ಆಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  Today Horoscope: ಶತ್ರುಗಳ ಕಾಟವೇ..ಸಂಹಾರಕ್ಕೆ ಇಂದು ನರಸಿಂಹ ಸ್ವಾಮಿಗೆ ತುಳಸಿ ಅರ್ಚನೆ ಮಾಡಿಸಿ..

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more