News Hour: ಭರವಸೆ ಬಜೆಟ್‌..ನೋ ಆಫರ್‌..ಬಟ್‌ ಬಂಪರ್‌! ಚುನಾವಣಾ ಘೋಷಣೆಗಳಿಲ್ಲದ ಮೋದಿ ಬಜೆಟ್‌ !

News Hour: ಭರವಸೆ ಬಜೆಟ್‌..ನೋ ಆಫರ್‌..ಬಟ್‌ ಬಂಪರ್‌! ಚುನಾವಣಾ ಘೋಷಣೆಗಳಿಲ್ಲದ ಮೋದಿ ಬಜೆಟ್‌ !

Published : Feb 02, 2024, 09:48 AM IST

ಚುನಾವಣೆ ವೇಳೆ ಮೋದಿ ಸರ್ಕಾರದ ಭರವಸೆ ಬಜೆಟ್!
ಗ್ಯಾರಂಟಿ ಯೋಜನೆಗಳಿಲ್ಲ,ಉಚಿತ ಘೋಷಣೆಗಳು ಇಲ್ಲ
ಯಾವುದೇ ವಿನಾಯಿತಿ ಘೋಷಿಸದ ಮೋದಿ ಸರ್ಕಾರ!

ಪ್ರಧಾನಿ ಮೋದಿ ಸರ್ಕಾರ 10ನೇ ವರ್ಷದ ಕೊನೆಯ ಮಧ್ಯಂತರ ಬಜೆಟ್(Interim Budget) ಮಂಡಿಸಲಾಗಿದೆ. 6ನೇ ಬಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಬಜೆಟ್‌ ಮಂಡಿಸಿದ್ದು, ಆದಾಯ ತೆರಿಗೆ ಮಿತಿ, ಆದಾಯ ತೆರಿಗೆ ನೀತಿ, ಸೀಮಾ ಸುಂಕ, ಆಮದು ಸುಂಕ, ಸೆಸ್‌ಗಳಲ್ಲೂ ಯಾವುದೇ ಬದಲಾವಣೆ ಮಾಡಿಲ್ಲ. ಚುನಾವಣೆ(Election) ವೇಳೆ ಜನಪ್ರಿಯ ಘೋಷಣೆಗಳ ಸಂಪ್ರದಾಯ ಮುರಿದಿದ್ದು, ಭರವಸೆ ಬಜೆಟ್ ಮಂಡಿಸಿದ್ದಾರೆ. ಬಿಜೆಪಿ(BJP) ನಾಯಕರು ವಿಕಾಸಕಾರಿ ಬಜೆಟ್ ಎಂದು ಸ್ವಾಗತಿಸಿದ್ರೆ, ಕಾಂಗ್ರೆಸ್ ವಿನಾಶಕಾರಿ ಬಜೆಟ್ ಎಂದು ಕಿಡಿಕಾರಿದೆ. ಇನ್ನೂ ದೆಹಲಿಯಲ್ಲಿ ಮಾತಾಡಿದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್(DK Suresh), ಕೇಂದ್ರ ಸರ್ಕಾರ ದಕ್ಷಿಣ ಭಾರತದ ಹಣ ಪಡೆದು ಉತ್ತರ ಭಾರತಕ್ಕೆ ನೀಡ್ತಿದೆ.  ಈ ಅನುದಾನ ಅನ್ಯಾಯ ಹೀಗೆ ಮುಂದುವರಿದಿದ್ರೆ ದಕ್ಷಿಣ ಭಾರತವನ್ನ ಪ್ರತ್ಯೇಕ ರಾಷ್ಟ್ರಕ್ಕಾಗಿ ಬೇಡಿಕೆ ಇಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.ಡಿಕೆ ಸುರೇಶ್ ಹೇಳಿಕೆಗೆ ಬಿಜೆಪಿ ನಾಯಕರು ಕೊತಕೊತ ಕುದಿಯುತ್ತಿದ್ದಾರೆ.ರಾಹುಲ್ ಗಾಂಧಿ ಭಾರತ್ ಜೋಡೋ ಅಂತಾ ಓಡಾಡಿದ್ರೆ, ಅವರದ್ದೇ ಕಾಂಗ್ರೆಸ್ ಪಕ್ಷದ ಸಂಸದ ಡಿಕೆ ಸುರೇಶ್, ದೇಶ ಒಡೆಯುವ ಮಾತುಗಳನ್ನ ಆಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  Today Horoscope: ಶತ್ರುಗಳ ಕಾಟವೇ..ಸಂಹಾರಕ್ಕೆ ಇಂದು ನರಸಿಂಹ ಸ್ವಾಮಿಗೆ ತುಳಸಿ ಅರ್ಚನೆ ಮಾಡಿಸಿ..

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more