News Hour: ಭರವಸೆ ಬಜೆಟ್‌..ನೋ ಆಫರ್‌..ಬಟ್‌ ಬಂಪರ್‌! ಚುನಾವಣಾ ಘೋಷಣೆಗಳಿಲ್ಲದ ಮೋದಿ ಬಜೆಟ್‌ !

News Hour: ಭರವಸೆ ಬಜೆಟ್‌..ನೋ ಆಫರ್‌..ಬಟ್‌ ಬಂಪರ್‌! ಚುನಾವಣಾ ಘೋಷಣೆಗಳಿಲ್ಲದ ಮೋದಿ ಬಜೆಟ್‌ !

Published : Feb 02, 2024, 09:48 AM IST

ಚುನಾವಣೆ ವೇಳೆ ಮೋದಿ ಸರ್ಕಾರದ ಭರವಸೆ ಬಜೆಟ್!
ಗ್ಯಾರಂಟಿ ಯೋಜನೆಗಳಿಲ್ಲ,ಉಚಿತ ಘೋಷಣೆಗಳು ಇಲ್ಲ
ಯಾವುದೇ ವಿನಾಯಿತಿ ಘೋಷಿಸದ ಮೋದಿ ಸರ್ಕಾರ!

ಪ್ರಧಾನಿ ಮೋದಿ ಸರ್ಕಾರ 10ನೇ ವರ್ಷದ ಕೊನೆಯ ಮಧ್ಯಂತರ ಬಜೆಟ್(Interim Budget) ಮಂಡಿಸಲಾಗಿದೆ. 6ನೇ ಬಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಬಜೆಟ್‌ ಮಂಡಿಸಿದ್ದು, ಆದಾಯ ತೆರಿಗೆ ಮಿತಿ, ಆದಾಯ ತೆರಿಗೆ ನೀತಿ, ಸೀಮಾ ಸುಂಕ, ಆಮದು ಸುಂಕ, ಸೆಸ್‌ಗಳಲ್ಲೂ ಯಾವುದೇ ಬದಲಾವಣೆ ಮಾಡಿಲ್ಲ. ಚುನಾವಣೆ(Election) ವೇಳೆ ಜನಪ್ರಿಯ ಘೋಷಣೆಗಳ ಸಂಪ್ರದಾಯ ಮುರಿದಿದ್ದು, ಭರವಸೆ ಬಜೆಟ್ ಮಂಡಿಸಿದ್ದಾರೆ. ಬಿಜೆಪಿ(BJP) ನಾಯಕರು ವಿಕಾಸಕಾರಿ ಬಜೆಟ್ ಎಂದು ಸ್ವಾಗತಿಸಿದ್ರೆ, ಕಾಂಗ್ರೆಸ್ ವಿನಾಶಕಾರಿ ಬಜೆಟ್ ಎಂದು ಕಿಡಿಕಾರಿದೆ. ಇನ್ನೂ ದೆಹಲಿಯಲ್ಲಿ ಮಾತಾಡಿದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್(DK Suresh), ಕೇಂದ್ರ ಸರ್ಕಾರ ದಕ್ಷಿಣ ಭಾರತದ ಹಣ ಪಡೆದು ಉತ್ತರ ಭಾರತಕ್ಕೆ ನೀಡ್ತಿದೆ.  ಈ ಅನುದಾನ ಅನ್ಯಾಯ ಹೀಗೆ ಮುಂದುವರಿದಿದ್ರೆ ದಕ್ಷಿಣ ಭಾರತವನ್ನ ಪ್ರತ್ಯೇಕ ರಾಷ್ಟ್ರಕ್ಕಾಗಿ ಬೇಡಿಕೆ ಇಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.ಡಿಕೆ ಸುರೇಶ್ ಹೇಳಿಕೆಗೆ ಬಿಜೆಪಿ ನಾಯಕರು ಕೊತಕೊತ ಕುದಿಯುತ್ತಿದ್ದಾರೆ.ರಾಹುಲ್ ಗಾಂಧಿ ಭಾರತ್ ಜೋಡೋ ಅಂತಾ ಓಡಾಡಿದ್ರೆ, ಅವರದ್ದೇ ಕಾಂಗ್ರೆಸ್ ಪಕ್ಷದ ಸಂಸದ ಡಿಕೆ ಸುರೇಶ್, ದೇಶ ಒಡೆಯುವ ಮಾತುಗಳನ್ನ ಆಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  Today Horoscope: ಶತ್ರುಗಳ ಕಾಟವೇ..ಸಂಹಾರಕ್ಕೆ ಇಂದು ನರಸಿಂಹ ಸ್ವಾಮಿಗೆ ತುಳಸಿ ಅರ್ಚನೆ ಮಾಡಿಸಿ..

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more