News Hour: ಭರವಸೆ ಬಜೆಟ್‌..ನೋ ಆಫರ್‌..ಬಟ್‌ ಬಂಪರ್‌! ಚುನಾವಣಾ ಘೋಷಣೆಗಳಿಲ್ಲದ ಮೋದಿ ಬಜೆಟ್‌ !

News Hour: ಭರವಸೆ ಬಜೆಟ್‌..ನೋ ಆಫರ್‌..ಬಟ್‌ ಬಂಪರ್‌! ಚುನಾವಣಾ ಘೋಷಣೆಗಳಿಲ್ಲದ ಮೋದಿ ಬಜೆಟ್‌ !

Published : Feb 02, 2024, 09:48 AM IST

ಚುನಾವಣೆ ವೇಳೆ ಮೋದಿ ಸರ್ಕಾರದ ಭರವಸೆ ಬಜೆಟ್!
ಗ್ಯಾರಂಟಿ ಯೋಜನೆಗಳಿಲ್ಲ,ಉಚಿತ ಘೋಷಣೆಗಳು ಇಲ್ಲ
ಯಾವುದೇ ವಿನಾಯಿತಿ ಘೋಷಿಸದ ಮೋದಿ ಸರ್ಕಾರ!

ಪ್ರಧಾನಿ ಮೋದಿ ಸರ್ಕಾರ 10ನೇ ವರ್ಷದ ಕೊನೆಯ ಮಧ್ಯಂತರ ಬಜೆಟ್(Interim Budget) ಮಂಡಿಸಲಾಗಿದೆ. 6ನೇ ಬಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಬಜೆಟ್‌ ಮಂಡಿಸಿದ್ದು, ಆದಾಯ ತೆರಿಗೆ ಮಿತಿ, ಆದಾಯ ತೆರಿಗೆ ನೀತಿ, ಸೀಮಾ ಸುಂಕ, ಆಮದು ಸುಂಕ, ಸೆಸ್‌ಗಳಲ್ಲೂ ಯಾವುದೇ ಬದಲಾವಣೆ ಮಾಡಿಲ್ಲ. ಚುನಾವಣೆ(Election) ವೇಳೆ ಜನಪ್ರಿಯ ಘೋಷಣೆಗಳ ಸಂಪ್ರದಾಯ ಮುರಿದಿದ್ದು, ಭರವಸೆ ಬಜೆಟ್ ಮಂಡಿಸಿದ್ದಾರೆ. ಬಿಜೆಪಿ(BJP) ನಾಯಕರು ವಿಕಾಸಕಾರಿ ಬಜೆಟ್ ಎಂದು ಸ್ವಾಗತಿಸಿದ್ರೆ, ಕಾಂಗ್ರೆಸ್ ವಿನಾಶಕಾರಿ ಬಜೆಟ್ ಎಂದು ಕಿಡಿಕಾರಿದೆ. ಇನ್ನೂ ದೆಹಲಿಯಲ್ಲಿ ಮಾತಾಡಿದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್(DK Suresh), ಕೇಂದ್ರ ಸರ್ಕಾರ ದಕ್ಷಿಣ ಭಾರತದ ಹಣ ಪಡೆದು ಉತ್ತರ ಭಾರತಕ್ಕೆ ನೀಡ್ತಿದೆ.  ಈ ಅನುದಾನ ಅನ್ಯಾಯ ಹೀಗೆ ಮುಂದುವರಿದಿದ್ರೆ ದಕ್ಷಿಣ ಭಾರತವನ್ನ ಪ್ರತ್ಯೇಕ ರಾಷ್ಟ್ರಕ್ಕಾಗಿ ಬೇಡಿಕೆ ಇಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.ಡಿಕೆ ಸುರೇಶ್ ಹೇಳಿಕೆಗೆ ಬಿಜೆಪಿ ನಾಯಕರು ಕೊತಕೊತ ಕುದಿಯುತ್ತಿದ್ದಾರೆ.ರಾಹುಲ್ ಗಾಂಧಿ ಭಾರತ್ ಜೋಡೋ ಅಂತಾ ಓಡಾಡಿದ್ರೆ, ಅವರದ್ದೇ ಕಾಂಗ್ರೆಸ್ ಪಕ್ಷದ ಸಂಸದ ಡಿಕೆ ಸುರೇಶ್, ದೇಶ ಒಡೆಯುವ ಮಾತುಗಳನ್ನ ಆಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  Today Horoscope: ಶತ್ರುಗಳ ಕಾಟವೇ..ಸಂಹಾರಕ್ಕೆ ಇಂದು ನರಸಿಂಹ ಸ್ವಾಮಿಗೆ ತುಳಸಿ ಅರ್ಚನೆ ಮಾಡಿಸಿ..

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more