ಇಂಡಿಯಾ ಮೈತ್ರಿಕೂಟ ಛಿದ್ರವಾಗಿದೆ, ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತೆ: ಬಿಎಸ್‌ವೈ

ಇಂಡಿಯಾ ಮೈತ್ರಿಕೂಟ ಛಿದ್ರವಾಗಿದೆ, ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತೆ: ಬಿಎಸ್‌ವೈ

Published : Jan 28, 2024, 01:25 PM IST

ಬಿಹಾರದಲ್ಲಿ ಎನ್‌ಡಿಎ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
 

ಬಿಹಾರದಲ್ಲಿ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌(Nitish Kumar) ರಾಜೀನಾಮೆ ನೀಡಿದ್ದು, ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಈ ಮೂಲಕ ಇಂಡಿಯಾ ಮೈತ್ರಿಕೂಟದಿಂದ ಅವರು ಹೊರಬಂದಂತೆ ಆಗಿದೆ. ಇನ್ನೂ ಈ ಬೆಳವಣಿಗೆ ಬಗ್ಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ(BS Yediyurappa) ಶಿವಮೊಗ್ಗದಲ್ಲಿ(Shivamogga) ಮಾತನಾಡಿದ್ದಾರೆ. ಇಂಡಿಯಾ(I.N.D.I.A) ಮೈತ್ರಿ ಕೂಟ ಛಿದ್ರ ಛಿದ್ರವಾಗಿದೆ. ಬಿಹಾರದಲ್ಲಿ ಎನ್‌ಡಿಎ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ. ಅವರು ನಮ್ಮ ಜೊತೆ ಸರ್ಕಾರ ರಚನೆ ಮಾಡಲಿದ್ದಾರೆ. ಅದು ಇವತ್ತು ಅಥವಾ ನಾಳೆ ತೀರ್ಮಾನ ಆಗಲಿದೆ ಎಂದು ಬಿಎಸ್‌ವೈ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: Mandya: 108 ಅಡಿ ಕೇಸರಿ ಬಣ್ಣದ ಧ್ವಜ ತೆರವು: ಕಾಂಗ್ರೆಸ್‌ ಶಾಸಕ ಗಣಿಗ ರವಿ ವಿರುದ್ಧ ಕಾರ್ಯಕರ್ತರ ಆಕ್ರೋಶ

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more