ಇಂಡಿಯಾ ಮೈತ್ರಿಕೂಟ ಛಿದ್ರವಾಗಿದೆ, ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತೆ: ಬಿಎಸ್‌ವೈ

ಇಂಡಿಯಾ ಮೈತ್ರಿಕೂಟ ಛಿದ್ರವಾಗಿದೆ, ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತೆ: ಬಿಎಸ್‌ವೈ

Published : Jan 28, 2024, 01:25 PM IST

ಬಿಹಾರದಲ್ಲಿ ಎನ್‌ಡಿಎ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
 

ಬಿಹಾರದಲ್ಲಿ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌(Nitish Kumar) ರಾಜೀನಾಮೆ ನೀಡಿದ್ದು, ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಈ ಮೂಲಕ ಇಂಡಿಯಾ ಮೈತ್ರಿಕೂಟದಿಂದ ಅವರು ಹೊರಬಂದಂತೆ ಆಗಿದೆ. ಇನ್ನೂ ಈ ಬೆಳವಣಿಗೆ ಬಗ್ಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ(BS Yediyurappa) ಶಿವಮೊಗ್ಗದಲ್ಲಿ(Shivamogga) ಮಾತನಾಡಿದ್ದಾರೆ. ಇಂಡಿಯಾ(I.N.D.I.A) ಮೈತ್ರಿ ಕೂಟ ಛಿದ್ರ ಛಿದ್ರವಾಗಿದೆ. ಬಿಹಾರದಲ್ಲಿ ಎನ್‌ಡಿಎ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ. ಅವರು ನಮ್ಮ ಜೊತೆ ಸರ್ಕಾರ ರಚನೆ ಮಾಡಲಿದ್ದಾರೆ. ಅದು ಇವತ್ತು ಅಥವಾ ನಾಳೆ ತೀರ್ಮಾನ ಆಗಲಿದೆ ಎಂದು ಬಿಎಸ್‌ವೈ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: Mandya: 108 ಅಡಿ ಕೇಸರಿ ಬಣ್ಣದ ಧ್ವಜ ತೆರವು: ಕಾಂಗ್ರೆಸ್‌ ಶಾಸಕ ಗಣಿಗ ರವಿ ವಿರುದ್ಧ ಕಾರ್ಯಕರ್ತರ ಆಕ್ರೋಶ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more