Bihar Politics: ನಿತೀಶ್ ನಡೆಯಿಂದ ಕಂಗಾಲಾಯ್ತು ಆರ್‌ಜೆಡಿ..! ಹೇಗಿತ್ತು ಜಂಪಿಂಗ್ ಸ್ಟಾರ್ ಪೊಲಿಟಿಕಲ್ ಗೇಮ್..?

Bihar Politics: ನಿತೀಶ್ ನಡೆಯಿಂದ ಕಂಗಾಲಾಯ್ತು ಆರ್‌ಜೆಡಿ..! ಹೇಗಿತ್ತು ಜಂಪಿಂಗ್ ಸ್ಟಾರ್ ಪೊಲಿಟಿಕಲ್ ಗೇಮ್..?

Published : Jan 29, 2024, 04:09 PM ISTUpdated : Jan 29, 2024, 04:10 PM IST

ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷಗಳೂ ಸಿದ್ಧವಾಗ್ತಾ ಇರೋ ಸಮಯದಲ್ಲೇ ಬಿಹಾರ ರಾಜಕೀಯ ರಂಗೇರಿದೆ. ನಿತೀಶ್ ಕುಮಾರ್ ನಡೆ ಐ ಎನ್ ಡಿ ಐ ಎ ಒಕ್ಕೂಟಕ್ಕೆ ಬಿಗ್ ಶಾಕ್ ನೀಡಿದೆ. ಹಳೇ ದೋಸ್ತಿ ಜತೆ JDU ಸರ್ಕಾರ ರಚನೆ ಫಿಕ್ಸ್ ಆಗಿದೆ. ಬೆಳಗ್ಗೆ ರಾಜೀನಾಮೆ ಸಂಜೆ ಪ್ರಮಾಣವಚನ ಎಂಬ ಪೊಲಿಟಿಕಲ್ ಹೈಡ್ರಾಮಾಕ್ಕೆ ಬಿಹಾರ ಸಾಕ್ಷಿ ಆಗಿದೆ.

ಬಿಹಾರ ರಾಜಕೀಯದಲ್ಲಿ ಮಹತ್ವದ ಟ್ವಿಸ್ಟ್ ಪಡೆದಿದೆ. ಲೋಕಸಭೆ(Loksabha)ಹೊತ್ತಲ್ಲೇ RJD, ಕಾಂಗ್ರೆಸ್ಗೆ ನಿತೀಶ್(Nitish Kumar) ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದಾರೆ. ಮಹಾಘಟಬಂಧನ ಬಿಡಿಸಿಕೊಂಡು ಹಳೇ ದೋಸ್ತಿಗೆ ಜೈಕಾರ ಹಾಕಿದ್ದಾರೆ.. ಪಟ್ನಾದಲ್ಲಿ ನಡೆದಿದ್ದ ಮಹತ್ವದ ಸಭೆಯಲ್ಲಿ ಸರ್ಕಾರ ರಚನೆಗೆ ಬಿಜೆಪಿ(BJP) ಒಪ್ಪಿಗೆ ಸೂಚಿಸಿದೆ. ಬಿಹಾರ(Bihar) ಎನ್ಡಿಎ ಮಿತ್ರಪಕ್ಷಗಳ ಜೊತೆ ಅಮಿತ್ ಶಾ ನಡೆಸಿದ ಚರ್ಚೆಯೂ ಸಕ್ಸಸ್ ಆಗಿದೆ. ರಾಜಕೀಯದಲ್ಲಿ ಏನು ಬೇಕಾದ್ರೂ ಆಗಬಹುದು ಅನ್ನೋದಕ್ಕೆ ಬಿಹಾರದ ಹೈಡ್ರಾಮಾವಾ ಸಾಕ್ಷಿ. ನಿತೀಶ್ ಕುಮಾರ್ ಅವರು ರಾಜಕೀಯದಲ್ಲಿ ಹೊಸ ಬಟ್ಟೆ ಇದ್ದಂತೆ. ಬಣ್ಣ ಬಿಡುತ್ತಲೇ ಇರುತ್ತೆ. ಬಹುಷಃ ನಿತೀಶ್ ಕುಮಾರ್ ಅವರು ಮೈತ್ರಿ ಬದಲಿಸಿದಷ್ಟು ಇನ್ಯಾರೂ ಬದಲಿಸಿರೋಕೆ ಸಾಧ್ಯವೆ ಇಲ್ಲ. ಯಾವಾಗ ಯಾರ ಜೊತೆಗೆ ನಿಲ್ತಾರೆ ಅನ್ನೋದೇ ಊಹಿಸಲಾಗದ ನಡೆ. ರಾಜಕೀಯ ಕ್ಷಿಪ್ರಕ್ರಾಂತಿಯ ನೆಲ ಬಿಹಾರದ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ ಬೀಸಿದೆ. ಇದು ಬಿರುಗಾಳಿಯಷ್ಟೇ ಅಲ್ಲ, ಸುನಾಮಿ.. I.N.D.I.A ಮೈತ್ರಿಕೂಟದ ಸೂತ್ರಧಾರ, ಪ್ರಧಾನಿ ಮೋದಿ ವಿರುದ್ಧ ದಂಡು ಕಟ್ಟಿ ಯುದ್ಧಕ್ಕೆ ನಿಂತಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇದ್ದಕ್ಕಿದ್ದಂತೆ ತಮ್ಮ ವರಸೆ ಬದಲಿಸಿದ್ದಾರೆ. ಬಿಹಾರಿ ಬಾಬುವಿನ ಹೊಸ ವರಸೆ ನೋಡಿ ಬಿಹಾರಕ್ಕೆ ಬಿಹಾರವೇ ಮತ್ತೊಮ್ಮೆ ಬೆಚ್ಚಿ ಬಿದ್ದಿದೆ. ಆರ್ ಜೆ ಡಿ ಸಖ್ಯದಿಂದ ದೂರವಾಗಿರೋ ನಿತೀಶ್ ಕುಮಾರ್ ಇಂಡಿಯಾ ಒಕ್ಕೂಟಕ್ಕೆ ಸಿಡಿಲು ಬಡಿವಂತೆ ಮಾಡಿ ಬಿಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ:  ಜಾತಿ ಗಣತಿ ವರದಿ ಜಾರಿಯ ಗ್ಯಾರಂಟಿ ನೀಡಿದ ಸಿಎಂ..! ಭಾಷಣದುದ್ದಕ್ಕೂ RSS-BJP ವಿರುದ್ಧ ಗುಡುಗಿದ ಸಿದ್ದು

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more