Bihar Politics: ನಿತೀಶ್ ನಡೆಯಿಂದ ಕಂಗಾಲಾಯ್ತು ಆರ್‌ಜೆಡಿ..! ಹೇಗಿತ್ತು ಜಂಪಿಂಗ್ ಸ್ಟಾರ್ ಪೊಲಿಟಿಕಲ್ ಗೇಮ್..?

Bihar Politics: ನಿತೀಶ್ ನಡೆಯಿಂದ ಕಂಗಾಲಾಯ್ತು ಆರ್‌ಜೆಡಿ..! ಹೇಗಿತ್ತು ಜಂಪಿಂಗ್ ಸ್ಟಾರ್ ಪೊಲಿಟಿಕಲ್ ಗೇಮ್..?

Published : Jan 29, 2024, 04:09 PM ISTUpdated : Jan 29, 2024, 04:10 PM IST

ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷಗಳೂ ಸಿದ್ಧವಾಗ್ತಾ ಇರೋ ಸಮಯದಲ್ಲೇ ಬಿಹಾರ ರಾಜಕೀಯ ರಂಗೇರಿದೆ. ನಿತೀಶ್ ಕುಮಾರ್ ನಡೆ ಐ ಎನ್ ಡಿ ಐ ಎ ಒಕ್ಕೂಟಕ್ಕೆ ಬಿಗ್ ಶಾಕ್ ನೀಡಿದೆ. ಹಳೇ ದೋಸ್ತಿ ಜತೆ JDU ಸರ್ಕಾರ ರಚನೆ ಫಿಕ್ಸ್ ಆಗಿದೆ. ಬೆಳಗ್ಗೆ ರಾಜೀನಾಮೆ ಸಂಜೆ ಪ್ರಮಾಣವಚನ ಎಂಬ ಪೊಲಿಟಿಕಲ್ ಹೈಡ್ರಾಮಾಕ್ಕೆ ಬಿಹಾರ ಸಾಕ್ಷಿ ಆಗಿದೆ.

ಬಿಹಾರ ರಾಜಕೀಯದಲ್ಲಿ ಮಹತ್ವದ ಟ್ವಿಸ್ಟ್ ಪಡೆದಿದೆ. ಲೋಕಸಭೆ(Loksabha)ಹೊತ್ತಲ್ಲೇ RJD, ಕಾಂಗ್ರೆಸ್ಗೆ ನಿತೀಶ್(Nitish Kumar) ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದಾರೆ. ಮಹಾಘಟಬಂಧನ ಬಿಡಿಸಿಕೊಂಡು ಹಳೇ ದೋಸ್ತಿಗೆ ಜೈಕಾರ ಹಾಕಿದ್ದಾರೆ.. ಪಟ್ನಾದಲ್ಲಿ ನಡೆದಿದ್ದ ಮಹತ್ವದ ಸಭೆಯಲ್ಲಿ ಸರ್ಕಾರ ರಚನೆಗೆ ಬಿಜೆಪಿ(BJP) ಒಪ್ಪಿಗೆ ಸೂಚಿಸಿದೆ. ಬಿಹಾರ(Bihar) ಎನ್ಡಿಎ ಮಿತ್ರಪಕ್ಷಗಳ ಜೊತೆ ಅಮಿತ್ ಶಾ ನಡೆಸಿದ ಚರ್ಚೆಯೂ ಸಕ್ಸಸ್ ಆಗಿದೆ. ರಾಜಕೀಯದಲ್ಲಿ ಏನು ಬೇಕಾದ್ರೂ ಆಗಬಹುದು ಅನ್ನೋದಕ್ಕೆ ಬಿಹಾರದ ಹೈಡ್ರಾಮಾವಾ ಸಾಕ್ಷಿ. ನಿತೀಶ್ ಕುಮಾರ್ ಅವರು ರಾಜಕೀಯದಲ್ಲಿ ಹೊಸ ಬಟ್ಟೆ ಇದ್ದಂತೆ. ಬಣ್ಣ ಬಿಡುತ್ತಲೇ ಇರುತ್ತೆ. ಬಹುಷಃ ನಿತೀಶ್ ಕುಮಾರ್ ಅವರು ಮೈತ್ರಿ ಬದಲಿಸಿದಷ್ಟು ಇನ್ಯಾರೂ ಬದಲಿಸಿರೋಕೆ ಸಾಧ್ಯವೆ ಇಲ್ಲ. ಯಾವಾಗ ಯಾರ ಜೊತೆಗೆ ನಿಲ್ತಾರೆ ಅನ್ನೋದೇ ಊಹಿಸಲಾಗದ ನಡೆ. ರಾಜಕೀಯ ಕ್ಷಿಪ್ರಕ್ರಾಂತಿಯ ನೆಲ ಬಿಹಾರದ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ ಬೀಸಿದೆ. ಇದು ಬಿರುಗಾಳಿಯಷ್ಟೇ ಅಲ್ಲ, ಸುನಾಮಿ.. I.N.D.I.A ಮೈತ್ರಿಕೂಟದ ಸೂತ್ರಧಾರ, ಪ್ರಧಾನಿ ಮೋದಿ ವಿರುದ್ಧ ದಂಡು ಕಟ್ಟಿ ಯುದ್ಧಕ್ಕೆ ನಿಂತಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇದ್ದಕ್ಕಿದ್ದಂತೆ ತಮ್ಮ ವರಸೆ ಬದಲಿಸಿದ್ದಾರೆ. ಬಿಹಾರಿ ಬಾಬುವಿನ ಹೊಸ ವರಸೆ ನೋಡಿ ಬಿಹಾರಕ್ಕೆ ಬಿಹಾರವೇ ಮತ್ತೊಮ್ಮೆ ಬೆಚ್ಚಿ ಬಿದ್ದಿದೆ. ಆರ್ ಜೆ ಡಿ ಸಖ್ಯದಿಂದ ದೂರವಾಗಿರೋ ನಿತೀಶ್ ಕುಮಾರ್ ಇಂಡಿಯಾ ಒಕ್ಕೂಟಕ್ಕೆ ಸಿಡಿಲು ಬಡಿವಂತೆ ಮಾಡಿ ಬಿಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ:  ಜಾತಿ ಗಣತಿ ವರದಿ ಜಾರಿಯ ಗ್ಯಾರಂಟಿ ನೀಡಿದ ಸಿಎಂ..! ಭಾಷಣದುದ್ದಕ್ಕೂ RSS-BJP ವಿರುದ್ಧ ಗುಡುಗಿದ ಸಿದ್ದು

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more