Bihar Politics: ನಿತೀಶ್ ನಡೆಯಿಂದ ಕಂಗಾಲಾಯ್ತು ಆರ್‌ಜೆಡಿ..! ಹೇಗಿತ್ತು ಜಂಪಿಂಗ್ ಸ್ಟಾರ್ ಪೊಲಿಟಿಕಲ್ ಗೇಮ್..?

Bihar Politics: ನಿತೀಶ್ ನಡೆಯಿಂದ ಕಂಗಾಲಾಯ್ತು ಆರ್‌ಜೆಡಿ..! ಹೇಗಿತ್ತು ಜಂಪಿಂಗ್ ಸ್ಟಾರ್ ಪೊಲಿಟಿಕಲ್ ಗೇಮ್..?

Published : Jan 29, 2024, 04:09 PM ISTUpdated : Jan 29, 2024, 04:10 PM IST

ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷಗಳೂ ಸಿದ್ಧವಾಗ್ತಾ ಇರೋ ಸಮಯದಲ್ಲೇ ಬಿಹಾರ ರಾಜಕೀಯ ರಂಗೇರಿದೆ. ನಿತೀಶ್ ಕುಮಾರ್ ನಡೆ ಐ ಎನ್ ಡಿ ಐ ಎ ಒಕ್ಕೂಟಕ್ಕೆ ಬಿಗ್ ಶಾಕ್ ನೀಡಿದೆ. ಹಳೇ ದೋಸ್ತಿ ಜತೆ JDU ಸರ್ಕಾರ ರಚನೆ ಫಿಕ್ಸ್ ಆಗಿದೆ. ಬೆಳಗ್ಗೆ ರಾಜೀನಾಮೆ ಸಂಜೆ ಪ್ರಮಾಣವಚನ ಎಂಬ ಪೊಲಿಟಿಕಲ್ ಹೈಡ್ರಾಮಾಕ್ಕೆ ಬಿಹಾರ ಸಾಕ್ಷಿ ಆಗಿದೆ.

ಬಿಹಾರ ರಾಜಕೀಯದಲ್ಲಿ ಮಹತ್ವದ ಟ್ವಿಸ್ಟ್ ಪಡೆದಿದೆ. ಲೋಕಸಭೆ(Loksabha)ಹೊತ್ತಲ್ಲೇ RJD, ಕಾಂಗ್ರೆಸ್ಗೆ ನಿತೀಶ್(Nitish Kumar) ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದಾರೆ. ಮಹಾಘಟಬಂಧನ ಬಿಡಿಸಿಕೊಂಡು ಹಳೇ ದೋಸ್ತಿಗೆ ಜೈಕಾರ ಹಾಕಿದ್ದಾರೆ.. ಪಟ್ನಾದಲ್ಲಿ ನಡೆದಿದ್ದ ಮಹತ್ವದ ಸಭೆಯಲ್ಲಿ ಸರ್ಕಾರ ರಚನೆಗೆ ಬಿಜೆಪಿ(BJP) ಒಪ್ಪಿಗೆ ಸೂಚಿಸಿದೆ. ಬಿಹಾರ(Bihar) ಎನ್ಡಿಎ ಮಿತ್ರಪಕ್ಷಗಳ ಜೊತೆ ಅಮಿತ್ ಶಾ ನಡೆಸಿದ ಚರ್ಚೆಯೂ ಸಕ್ಸಸ್ ಆಗಿದೆ. ರಾಜಕೀಯದಲ್ಲಿ ಏನು ಬೇಕಾದ್ರೂ ಆಗಬಹುದು ಅನ್ನೋದಕ್ಕೆ ಬಿಹಾರದ ಹೈಡ್ರಾಮಾವಾ ಸಾಕ್ಷಿ. ನಿತೀಶ್ ಕುಮಾರ್ ಅವರು ರಾಜಕೀಯದಲ್ಲಿ ಹೊಸ ಬಟ್ಟೆ ಇದ್ದಂತೆ. ಬಣ್ಣ ಬಿಡುತ್ತಲೇ ಇರುತ್ತೆ. ಬಹುಷಃ ನಿತೀಶ್ ಕುಮಾರ್ ಅವರು ಮೈತ್ರಿ ಬದಲಿಸಿದಷ್ಟು ಇನ್ಯಾರೂ ಬದಲಿಸಿರೋಕೆ ಸಾಧ್ಯವೆ ಇಲ್ಲ. ಯಾವಾಗ ಯಾರ ಜೊತೆಗೆ ನಿಲ್ತಾರೆ ಅನ್ನೋದೇ ಊಹಿಸಲಾಗದ ನಡೆ. ರಾಜಕೀಯ ಕ್ಷಿಪ್ರಕ್ರಾಂತಿಯ ನೆಲ ಬಿಹಾರದ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ ಬೀಸಿದೆ. ಇದು ಬಿರುಗಾಳಿಯಷ್ಟೇ ಅಲ್ಲ, ಸುನಾಮಿ.. I.N.D.I.A ಮೈತ್ರಿಕೂಟದ ಸೂತ್ರಧಾರ, ಪ್ರಧಾನಿ ಮೋದಿ ವಿರುದ್ಧ ದಂಡು ಕಟ್ಟಿ ಯುದ್ಧಕ್ಕೆ ನಿಂತಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇದ್ದಕ್ಕಿದ್ದಂತೆ ತಮ್ಮ ವರಸೆ ಬದಲಿಸಿದ್ದಾರೆ. ಬಿಹಾರಿ ಬಾಬುವಿನ ಹೊಸ ವರಸೆ ನೋಡಿ ಬಿಹಾರಕ್ಕೆ ಬಿಹಾರವೇ ಮತ್ತೊಮ್ಮೆ ಬೆಚ್ಚಿ ಬಿದ್ದಿದೆ. ಆರ್ ಜೆ ಡಿ ಸಖ್ಯದಿಂದ ದೂರವಾಗಿರೋ ನಿತೀಶ್ ಕುಮಾರ್ ಇಂಡಿಯಾ ಒಕ್ಕೂಟಕ್ಕೆ ಸಿಡಿಲು ಬಡಿವಂತೆ ಮಾಡಿ ಬಿಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ:  ಜಾತಿ ಗಣತಿ ವರದಿ ಜಾರಿಯ ಗ್ಯಾರಂಟಿ ನೀಡಿದ ಸಿಎಂ..! ಭಾಷಣದುದ್ದಕ್ಕೂ RSS-BJP ವಿರುದ್ಧ ಗುಡುಗಿದ ಸಿದ್ದು

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more