9 ವರ್ಷದಲ್ಲಿ 2 ಅವಿಶ್ವಾಸ ಗೆದ್ದ ಮೋದಿ: ಮಣಿಪುರಕ್ಕೆ ಕಿಚ್ಚು ಹಚ್ಚಿದವರ ಇತಿಹಾಸ ಹೇಳಿದ ಪ್ರಧಾನಿ!

9 ವರ್ಷದಲ್ಲಿ 2 ಅವಿಶ್ವಾಸ ಗೆದ್ದ ಮೋದಿ: ಮಣಿಪುರಕ್ಕೆ ಕಿಚ್ಚು ಹಚ್ಚಿದವರ ಇತಿಹಾಸ ಹೇಳಿದ ಪ್ರಧಾನಿ!

Published : Aug 11, 2023, 02:55 PM IST

ಮೋದಿ ಅಧಿಕಾರವಧಿಯಲ್ಲಿ ಮಣಿಪುರದಲ್ಲಿ ಏನಾಯ್ತು..?
ಐಎನ್‌ಡಿಐಎ ಸಭಾತ್ಯಾಗಕ್ಕೆ ಕಾರಣವಾಗಿದ್ದೇನು..?
ಮೋದಿ ಬಯಲು ಮಾಡಿದ ವರದಾನದ ರಹಸ್ಯವೇನು..?

ಶತಾಯ ಗತಾಯ ಮೋದಿ(Modi) ಅವರನ್ನ ಮಣಿಸಬೇಕು. 2024ರ ಚುನಾವಣೆಯಲ್ಲಿ ಅಧಿಕಾರ ಹಿಡಿಯಬೇಕು. ಇದು ಐಎನ್‌ಡಿಐಎ (I.N.D.I.A) ಮೈತ್ರಿಕೂಟದ ಏಕಮಾತ್ರ ಹೆಗ್ಗುರಿಯಾಗಿದೆ. ಆ ಗುರಿ ಸಾಧನೆಗಾಗಿಯೇ ತಮ್ ತಮ್ಮ ನಡುವಿನ ವೈರುಧ್ಯವನ್ನೆಲ್ಲಾ ಬದಿಗಿಟ್ಟು, ಒಟ್ಟಾಗಿ ಮೋದಿ ವಿರುದ್ಧ ಹೋರಾಟಕ್ಕೆ ಮುಂದಾಗಿವೆ. ಆ ಹೋರಾಟದ ಒಂದು ರೂಪವೇ ಈ ಅವಿಶ್ವಾಸ ಮಂಡನೆಯ(no confidence motion) ನಿರ್ಣಯ. ಅವಿಶ್ವಾಸ ಮಂಡನೆ ಅನ್ನೋದು ಐಎನ್‌ಡಿಐಎ ಮೋದಿ ವಿರುದ್ಧ ಸಾರಿದ್ದ ಮಹಾಯುದ್ಧ. ಈ ಯುದ್ಧದಲ್ಲಿ ಸೋಲು ಕಟ್ಟಿಟ್ಟ ಬುತ್ತಿ ಅಂತ ಗೊತ್ತಿದ್ರೂ ಕೂಡ, ಐಎನ್‌ಡಿಐಎ ಇಂಥದ್ದೊಂದು ನಿರ್ಣಯಕ್ಕೆ ಮುಂದಾಗಿತ್ತು. ಮೋದಿ ಅವರನ್ನ ಹೇಗಾದ್ರು ಮಾಡಿ ಕಟ್ಟಿಹಾಕೋದೇ, ವಿಪಕ್ಷಗಳ ಮೇನ್ ಪ್ಲಾನ್ ಆಗಿತ್ತು.  ಹಾಗಾಗಿನೇ, ಮಣಿಪುರ ವಿಚಾರವನ್ನ ಮುಂದಿಟ್ಕೊಂಡು, ಮೋದಿ ಅವರನ್ನ ಕಟ್ಟಿ ಹಾಕ್ಬೇಕು ಅನ್ನೋ ಕಾರಣಕ್ಕೇ, ವಿಪಕ್ಷಗಳು ಅವಿಶ್ವಾಸ ಘೋಷಿಸಿದ್ವು. 

ಇದನ್ನೂ ವೀಕ್ಷಿಸಿ:  ಕ್ಷಣ ಕ್ಷಣಕ್ಕೂ ಆತಂಕ, ಭಯ ಕಣ್ಣೀರ ಕೋಡಿ: ಗಂಡನ ಜೀವ ಉಳಿಸಿಕೊಳ್ಳಲು ನಿತ್ಯ ಅಲೆದಾಟ!

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!