9 ವರ್ಷದಲ್ಲಿ 2 ಅವಿಶ್ವಾಸ ಗೆದ್ದ ಮೋದಿ: ಮಣಿಪುರಕ್ಕೆ ಕಿಚ್ಚು ಹಚ್ಚಿದವರ ಇತಿಹಾಸ ಹೇಳಿದ ಪ್ರಧಾನಿ!

9 ವರ್ಷದಲ್ಲಿ 2 ಅವಿಶ್ವಾಸ ಗೆದ್ದ ಮೋದಿ: ಮಣಿಪುರಕ್ಕೆ ಕಿಚ್ಚು ಹಚ್ಚಿದವರ ಇತಿಹಾಸ ಹೇಳಿದ ಪ್ರಧಾನಿ!

Published : Aug 11, 2023, 02:55 PM IST

ಮೋದಿ ಅಧಿಕಾರವಧಿಯಲ್ಲಿ ಮಣಿಪುರದಲ್ಲಿ ಏನಾಯ್ತು..?
ಐಎನ್‌ಡಿಐಎ ಸಭಾತ್ಯಾಗಕ್ಕೆ ಕಾರಣವಾಗಿದ್ದೇನು..?
ಮೋದಿ ಬಯಲು ಮಾಡಿದ ವರದಾನದ ರಹಸ್ಯವೇನು..?

ಶತಾಯ ಗತಾಯ ಮೋದಿ(Modi) ಅವರನ್ನ ಮಣಿಸಬೇಕು. 2024ರ ಚುನಾವಣೆಯಲ್ಲಿ ಅಧಿಕಾರ ಹಿಡಿಯಬೇಕು. ಇದು ಐಎನ್‌ಡಿಐಎ (I.N.D.I.A) ಮೈತ್ರಿಕೂಟದ ಏಕಮಾತ್ರ ಹೆಗ್ಗುರಿಯಾಗಿದೆ. ಆ ಗುರಿ ಸಾಧನೆಗಾಗಿಯೇ ತಮ್ ತಮ್ಮ ನಡುವಿನ ವೈರುಧ್ಯವನ್ನೆಲ್ಲಾ ಬದಿಗಿಟ್ಟು, ಒಟ್ಟಾಗಿ ಮೋದಿ ವಿರುದ್ಧ ಹೋರಾಟಕ್ಕೆ ಮುಂದಾಗಿವೆ. ಆ ಹೋರಾಟದ ಒಂದು ರೂಪವೇ ಈ ಅವಿಶ್ವಾಸ ಮಂಡನೆಯ(no confidence motion) ನಿರ್ಣಯ. ಅವಿಶ್ವಾಸ ಮಂಡನೆ ಅನ್ನೋದು ಐಎನ್‌ಡಿಐಎ ಮೋದಿ ವಿರುದ್ಧ ಸಾರಿದ್ದ ಮಹಾಯುದ್ಧ. ಈ ಯುದ್ಧದಲ್ಲಿ ಸೋಲು ಕಟ್ಟಿಟ್ಟ ಬುತ್ತಿ ಅಂತ ಗೊತ್ತಿದ್ರೂ ಕೂಡ, ಐಎನ್‌ಡಿಐಎ ಇಂಥದ್ದೊಂದು ನಿರ್ಣಯಕ್ಕೆ ಮುಂದಾಗಿತ್ತು. ಮೋದಿ ಅವರನ್ನ ಹೇಗಾದ್ರು ಮಾಡಿ ಕಟ್ಟಿಹಾಕೋದೇ, ವಿಪಕ್ಷಗಳ ಮೇನ್ ಪ್ಲಾನ್ ಆಗಿತ್ತು.  ಹಾಗಾಗಿನೇ, ಮಣಿಪುರ ವಿಚಾರವನ್ನ ಮುಂದಿಟ್ಕೊಂಡು, ಮೋದಿ ಅವರನ್ನ ಕಟ್ಟಿ ಹಾಕ್ಬೇಕು ಅನ್ನೋ ಕಾರಣಕ್ಕೇ, ವಿಪಕ್ಷಗಳು ಅವಿಶ್ವಾಸ ಘೋಷಿಸಿದ್ವು. 

ಇದನ್ನೂ ವೀಕ್ಷಿಸಿ:  ಕ್ಷಣ ಕ್ಷಣಕ್ಕೂ ಆತಂಕ, ಭಯ ಕಣ್ಣೀರ ಕೋಡಿ: ಗಂಡನ ಜೀವ ಉಳಿಸಿಕೊಳ್ಳಲು ನಿತ್ಯ ಅಲೆದಾಟ!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?