9 ವರ್ಷದಲ್ಲಿ 2 ಅವಿಶ್ವಾಸ ಗೆದ್ದ ಮೋದಿ: ಮಣಿಪುರಕ್ಕೆ ಕಿಚ್ಚು ಹಚ್ಚಿದವರ ಇತಿಹಾಸ ಹೇಳಿದ ಪ್ರಧಾನಿ!

9 ವರ್ಷದಲ್ಲಿ 2 ಅವಿಶ್ವಾಸ ಗೆದ್ದ ಮೋದಿ: ಮಣಿಪುರಕ್ಕೆ ಕಿಚ್ಚು ಹಚ್ಚಿದವರ ಇತಿಹಾಸ ಹೇಳಿದ ಪ್ರಧಾನಿ!

Published : Aug 11, 2023, 02:55 PM IST

ಮೋದಿ ಅಧಿಕಾರವಧಿಯಲ್ಲಿ ಮಣಿಪುರದಲ್ಲಿ ಏನಾಯ್ತು..?
ಐಎನ್‌ಡಿಐಎ ಸಭಾತ್ಯಾಗಕ್ಕೆ ಕಾರಣವಾಗಿದ್ದೇನು..?
ಮೋದಿ ಬಯಲು ಮಾಡಿದ ವರದಾನದ ರಹಸ್ಯವೇನು..?

ಶತಾಯ ಗತಾಯ ಮೋದಿ(Modi) ಅವರನ್ನ ಮಣಿಸಬೇಕು. 2024ರ ಚುನಾವಣೆಯಲ್ಲಿ ಅಧಿಕಾರ ಹಿಡಿಯಬೇಕು. ಇದು ಐಎನ್‌ಡಿಐಎ (I.N.D.I.A) ಮೈತ್ರಿಕೂಟದ ಏಕಮಾತ್ರ ಹೆಗ್ಗುರಿಯಾಗಿದೆ. ಆ ಗುರಿ ಸಾಧನೆಗಾಗಿಯೇ ತಮ್ ತಮ್ಮ ನಡುವಿನ ವೈರುಧ್ಯವನ್ನೆಲ್ಲಾ ಬದಿಗಿಟ್ಟು, ಒಟ್ಟಾಗಿ ಮೋದಿ ವಿರುದ್ಧ ಹೋರಾಟಕ್ಕೆ ಮುಂದಾಗಿವೆ. ಆ ಹೋರಾಟದ ಒಂದು ರೂಪವೇ ಈ ಅವಿಶ್ವಾಸ ಮಂಡನೆಯ(no confidence motion) ನಿರ್ಣಯ. ಅವಿಶ್ವಾಸ ಮಂಡನೆ ಅನ್ನೋದು ಐಎನ್‌ಡಿಐಎ ಮೋದಿ ವಿರುದ್ಧ ಸಾರಿದ್ದ ಮಹಾಯುದ್ಧ. ಈ ಯುದ್ಧದಲ್ಲಿ ಸೋಲು ಕಟ್ಟಿಟ್ಟ ಬುತ್ತಿ ಅಂತ ಗೊತ್ತಿದ್ರೂ ಕೂಡ, ಐಎನ್‌ಡಿಐಎ ಇಂಥದ್ದೊಂದು ನಿರ್ಣಯಕ್ಕೆ ಮುಂದಾಗಿತ್ತು. ಮೋದಿ ಅವರನ್ನ ಹೇಗಾದ್ರು ಮಾಡಿ ಕಟ್ಟಿಹಾಕೋದೇ, ವಿಪಕ್ಷಗಳ ಮೇನ್ ಪ್ಲಾನ್ ಆಗಿತ್ತು.  ಹಾಗಾಗಿನೇ, ಮಣಿಪುರ ವಿಚಾರವನ್ನ ಮುಂದಿಟ್ಕೊಂಡು, ಮೋದಿ ಅವರನ್ನ ಕಟ್ಟಿ ಹಾಕ್ಬೇಕು ಅನ್ನೋ ಕಾರಣಕ್ಕೇ, ವಿಪಕ್ಷಗಳು ಅವಿಶ್ವಾಸ ಘೋಷಿಸಿದ್ವು. 

ಇದನ್ನೂ ವೀಕ್ಷಿಸಿ:  ಕ್ಷಣ ಕ್ಷಣಕ್ಕೂ ಆತಂಕ, ಭಯ ಕಣ್ಣೀರ ಕೋಡಿ: ಗಂಡನ ಜೀವ ಉಳಿಸಿಕೊಳ್ಳಲು ನಿತ್ಯ ಅಲೆದಾಟ!

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು