9 ವರ್ಷದಲ್ಲಿ 2 ಅವಿಶ್ವಾಸ ಗೆದ್ದ ಮೋದಿ: ಮಣಿಪುರಕ್ಕೆ ಕಿಚ್ಚು ಹಚ್ಚಿದವರ ಇತಿಹಾಸ ಹೇಳಿದ ಪ್ರಧಾನಿ!

9 ವರ್ಷದಲ್ಲಿ 2 ಅವಿಶ್ವಾಸ ಗೆದ್ದ ಮೋದಿ: ಮಣಿಪುರಕ್ಕೆ ಕಿಚ್ಚು ಹಚ್ಚಿದವರ ಇತಿಹಾಸ ಹೇಳಿದ ಪ್ರಧಾನಿ!

Published : Aug 11, 2023, 02:55 PM IST

ಮೋದಿ ಅಧಿಕಾರವಧಿಯಲ್ಲಿ ಮಣಿಪುರದಲ್ಲಿ ಏನಾಯ್ತು..?
ಐಎನ್‌ಡಿಐಎ ಸಭಾತ್ಯಾಗಕ್ಕೆ ಕಾರಣವಾಗಿದ್ದೇನು..?
ಮೋದಿ ಬಯಲು ಮಾಡಿದ ವರದಾನದ ರಹಸ್ಯವೇನು..?

ಶತಾಯ ಗತಾಯ ಮೋದಿ(Modi) ಅವರನ್ನ ಮಣಿಸಬೇಕು. 2024ರ ಚುನಾವಣೆಯಲ್ಲಿ ಅಧಿಕಾರ ಹಿಡಿಯಬೇಕು. ಇದು ಐಎನ್‌ಡಿಐಎ (I.N.D.I.A) ಮೈತ್ರಿಕೂಟದ ಏಕಮಾತ್ರ ಹೆಗ್ಗುರಿಯಾಗಿದೆ. ಆ ಗುರಿ ಸಾಧನೆಗಾಗಿಯೇ ತಮ್ ತಮ್ಮ ನಡುವಿನ ವೈರುಧ್ಯವನ್ನೆಲ್ಲಾ ಬದಿಗಿಟ್ಟು, ಒಟ್ಟಾಗಿ ಮೋದಿ ವಿರುದ್ಧ ಹೋರಾಟಕ್ಕೆ ಮುಂದಾಗಿವೆ. ಆ ಹೋರಾಟದ ಒಂದು ರೂಪವೇ ಈ ಅವಿಶ್ವಾಸ ಮಂಡನೆಯ(no confidence motion) ನಿರ್ಣಯ. ಅವಿಶ್ವಾಸ ಮಂಡನೆ ಅನ್ನೋದು ಐಎನ್‌ಡಿಐಎ ಮೋದಿ ವಿರುದ್ಧ ಸಾರಿದ್ದ ಮಹಾಯುದ್ಧ. ಈ ಯುದ್ಧದಲ್ಲಿ ಸೋಲು ಕಟ್ಟಿಟ್ಟ ಬುತ್ತಿ ಅಂತ ಗೊತ್ತಿದ್ರೂ ಕೂಡ, ಐಎನ್‌ಡಿಐಎ ಇಂಥದ್ದೊಂದು ನಿರ್ಣಯಕ್ಕೆ ಮುಂದಾಗಿತ್ತು. ಮೋದಿ ಅವರನ್ನ ಹೇಗಾದ್ರು ಮಾಡಿ ಕಟ್ಟಿಹಾಕೋದೇ, ವಿಪಕ್ಷಗಳ ಮೇನ್ ಪ್ಲಾನ್ ಆಗಿತ್ತು.  ಹಾಗಾಗಿನೇ, ಮಣಿಪುರ ವಿಚಾರವನ್ನ ಮುಂದಿಟ್ಕೊಂಡು, ಮೋದಿ ಅವರನ್ನ ಕಟ್ಟಿ ಹಾಕ್ಬೇಕು ಅನ್ನೋ ಕಾರಣಕ್ಕೇ, ವಿಪಕ್ಷಗಳು ಅವಿಶ್ವಾಸ ಘೋಷಿಸಿದ್ವು. 

ಇದನ್ನೂ ವೀಕ್ಷಿಸಿ:  ಕ್ಷಣ ಕ್ಷಣಕ್ಕೂ ಆತಂಕ, ಭಯ ಕಣ್ಣೀರ ಕೋಡಿ: ಗಂಡನ ಜೀವ ಉಳಿಸಿಕೊಳ್ಳಲು ನಿತ್ಯ ಅಲೆದಾಟ!

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು