ಮಣಿಪುರ ಹಿಂಸೆ ಬಗ್ಗೆ ಮೌನ ಮುರಿದ ಮೋದಿ, ಅವಿಶ್ವಾಸ ನಿರ್ಣಯ ಮಂಡಿಸಿ ಮುಗ್ಗರಿಸಿದ ವಿಪಕ್ಷ!

ಮಣಿಪುರ ಹಿಂಸೆ ಬಗ್ಗೆ ಮೌನ ಮುರಿದ ಮೋದಿ, ಅವಿಶ್ವಾಸ ನಿರ್ಣಯ ಮಂಡಿಸಿ ಮುಗ್ಗರಿಸಿದ ವಿಪಕ್ಷ!

Published : Aug 10, 2023, 11:35 PM IST

ವಿಪಕ್ಷದ ಜಾತಕ ಬಯಲು ಮಾಡಿದ ಮೋದಿ, ಸದನದಲ್ಲಿ ಮೂರು ರಹಸ್ಯ ಹೇಳಿ ವಿಪಕ್ಷವನ್ನು ತಿವಿದ ಪ್ರಧಾನಿ,ಭಾರತ ಮಣಿಪುರ ಜನತೆಯೊಂದಿಗಿದೆ, ಸಂಸತ್ತಿನಲ್ಲಿ ಮೋದಿ ಭರವಸೆ, ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮಣಿಪುರ ವಿಚಾರ ಕುರಿತು ಮೌನವಾಗಿದ್ದಾರೆ ಎಂದು ವಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿತ್ತು. ಇಂದು ವಿಪಕ್ಷಗಳ ಪ್ರಶ್ನೆಗೆ ಉತ್ತರ ನೀಡಿದ ಮೋದಿ, ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೋರ್ಟ್ ಆದೇಶದ ಬಳಿಕ ಆರಂಭಗೊಂಡ ಹಿಂಸಾಚಾರ ಮಣಿಪುರದಲ್ಲಿ ಗಂಭೀರವಾಯಿತು. ಮಹಿಳೆಯರ ಮೇಲೆ ಗಂಭೀರ ಅಪರಾಧಗಳೇ ನಡೆದುಹೋಗಿದೆ. ಮಣಿಪುರ ಮಹಿಳೆಯರು, ಮಕ್ಕಳೇ , ಮಣಿಪುರ ನಾಗರೀಕರೆ ನಿಮ್ಮೊಂದಿಗೆ ಭಾರತವಿದೆ. ಮಣಿಪುರದಲ್ಲಿ ಶಾಂತಿ ನೆಲೆಗೊಳ್ಳಲಿದೆ ಎಂದು ಮೋದಿ ಹೇಳಿದ್ದಾರೆ.ಅವಿಶ್ವಾಸ ನಿರ್ಣಯ ಮಂಡಿಸಿದ ವಿಪಕ್ಷಗಳು ಮತಕ್ಕೆ ಹಾಕುವ ಮೊದಲೇ ಸಭತ್ಯಾಗ ಮಾಡಿತ್ತು. ಇತ್ತ ಮೋದಿ ಸರ್ಕಾರ ನಿರೀಕ್ಷೆಯಂತೆ ಅವಿಶ್ವಾಸ ನಿರ್ಣಯ ಗೆದ್ದುಕೊಂಡಿತು. ಆದರೆ ವಿಪಕ್ಷಗಳ ನಡೆಗೆ ಟೀಕೆ ವ್ಯಕ್ತವಾಗಿದೆ. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more