ಮಣಿಪುರ ಹಿಂಸೆ ಬಗ್ಗೆ ಮೌನ ಮುರಿದ ಮೋದಿ, ಅವಿಶ್ವಾಸ ನಿರ್ಣಯ ಮಂಡಿಸಿ ಮುಗ್ಗರಿಸಿದ ವಿಪಕ್ಷ!

ಮಣಿಪುರ ಹಿಂಸೆ ಬಗ್ಗೆ ಮೌನ ಮುರಿದ ಮೋದಿ, ಅವಿಶ್ವಾಸ ನಿರ್ಣಯ ಮಂಡಿಸಿ ಮುಗ್ಗರಿಸಿದ ವಿಪಕ್ಷ!

Published : Aug 10, 2023, 11:35 PM IST

ವಿಪಕ್ಷದ ಜಾತಕ ಬಯಲು ಮಾಡಿದ ಮೋದಿ, ಸದನದಲ್ಲಿ ಮೂರು ರಹಸ್ಯ ಹೇಳಿ ವಿಪಕ್ಷವನ್ನು ತಿವಿದ ಪ್ರಧಾನಿ,ಭಾರತ ಮಣಿಪುರ ಜನತೆಯೊಂದಿಗಿದೆ, ಸಂಸತ್ತಿನಲ್ಲಿ ಮೋದಿ ಭರವಸೆ, ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮಣಿಪುರ ವಿಚಾರ ಕುರಿತು ಮೌನವಾಗಿದ್ದಾರೆ ಎಂದು ವಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿತ್ತು. ಇಂದು ವಿಪಕ್ಷಗಳ ಪ್ರಶ್ನೆಗೆ ಉತ್ತರ ನೀಡಿದ ಮೋದಿ, ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೋರ್ಟ್ ಆದೇಶದ ಬಳಿಕ ಆರಂಭಗೊಂಡ ಹಿಂಸಾಚಾರ ಮಣಿಪುರದಲ್ಲಿ ಗಂಭೀರವಾಯಿತು. ಮಹಿಳೆಯರ ಮೇಲೆ ಗಂಭೀರ ಅಪರಾಧಗಳೇ ನಡೆದುಹೋಗಿದೆ. ಮಣಿಪುರ ಮಹಿಳೆಯರು, ಮಕ್ಕಳೇ , ಮಣಿಪುರ ನಾಗರೀಕರೆ ನಿಮ್ಮೊಂದಿಗೆ ಭಾರತವಿದೆ. ಮಣಿಪುರದಲ್ಲಿ ಶಾಂತಿ ನೆಲೆಗೊಳ್ಳಲಿದೆ ಎಂದು ಮೋದಿ ಹೇಳಿದ್ದಾರೆ.ಅವಿಶ್ವಾಸ ನಿರ್ಣಯ ಮಂಡಿಸಿದ ವಿಪಕ್ಷಗಳು ಮತಕ್ಕೆ ಹಾಕುವ ಮೊದಲೇ ಸಭತ್ಯಾಗ ಮಾಡಿತ್ತು. ಇತ್ತ ಮೋದಿ ಸರ್ಕಾರ ನಿರೀಕ್ಷೆಯಂತೆ ಅವಿಶ್ವಾಸ ನಿರ್ಣಯ ಗೆದ್ದುಕೊಂಡಿತು. ಆದರೆ ವಿಪಕ್ಷಗಳ ನಡೆಗೆ ಟೀಕೆ ವ್ಯಕ್ತವಾಗಿದೆ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more