ಮಣಿಪುರ ಹಿಂಸೆ ಬಗ್ಗೆ ಮೌನ ಮುರಿದ ಮೋದಿ, ಅವಿಶ್ವಾಸ ನಿರ್ಣಯ ಮಂಡಿಸಿ ಮುಗ್ಗರಿಸಿದ ವಿಪಕ್ಷ!

ಮಣಿಪುರ ಹಿಂಸೆ ಬಗ್ಗೆ ಮೌನ ಮುರಿದ ಮೋದಿ, ಅವಿಶ್ವಾಸ ನಿರ್ಣಯ ಮಂಡಿಸಿ ಮುಗ್ಗರಿಸಿದ ವಿಪಕ್ಷ!

Published : Aug 10, 2023, 11:35 PM IST

ವಿಪಕ್ಷದ ಜಾತಕ ಬಯಲು ಮಾಡಿದ ಮೋದಿ, ಸದನದಲ್ಲಿ ಮೂರು ರಹಸ್ಯ ಹೇಳಿ ವಿಪಕ್ಷವನ್ನು ತಿವಿದ ಪ್ರಧಾನಿ,ಭಾರತ ಮಣಿಪುರ ಜನತೆಯೊಂದಿಗಿದೆ, ಸಂಸತ್ತಿನಲ್ಲಿ ಮೋದಿ ಭರವಸೆ, ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮಣಿಪುರ ವಿಚಾರ ಕುರಿತು ಮೌನವಾಗಿದ್ದಾರೆ ಎಂದು ವಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿತ್ತು. ಇಂದು ವಿಪಕ್ಷಗಳ ಪ್ರಶ್ನೆಗೆ ಉತ್ತರ ನೀಡಿದ ಮೋದಿ, ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೋರ್ಟ್ ಆದೇಶದ ಬಳಿಕ ಆರಂಭಗೊಂಡ ಹಿಂಸಾಚಾರ ಮಣಿಪುರದಲ್ಲಿ ಗಂಭೀರವಾಯಿತು. ಮಹಿಳೆಯರ ಮೇಲೆ ಗಂಭೀರ ಅಪರಾಧಗಳೇ ನಡೆದುಹೋಗಿದೆ. ಮಣಿಪುರ ಮಹಿಳೆಯರು, ಮಕ್ಕಳೇ , ಮಣಿಪುರ ನಾಗರೀಕರೆ ನಿಮ್ಮೊಂದಿಗೆ ಭಾರತವಿದೆ. ಮಣಿಪುರದಲ್ಲಿ ಶಾಂತಿ ನೆಲೆಗೊಳ್ಳಲಿದೆ ಎಂದು ಮೋದಿ ಹೇಳಿದ್ದಾರೆ.ಅವಿಶ್ವಾಸ ನಿರ್ಣಯ ಮಂಡಿಸಿದ ವಿಪಕ್ಷಗಳು ಮತಕ್ಕೆ ಹಾಕುವ ಮೊದಲೇ ಸಭತ್ಯಾಗ ಮಾಡಿತ್ತು. ಇತ್ತ ಮೋದಿ ಸರ್ಕಾರ ನಿರೀಕ್ಷೆಯಂತೆ ಅವಿಶ್ವಾಸ ನಿರ್ಣಯ ಗೆದ್ದುಕೊಂಡಿತು. ಆದರೆ ವಿಪಕ್ಷಗಳ ನಡೆಗೆ ಟೀಕೆ ವ್ಯಕ್ತವಾಗಿದೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more