ಮಣಿಪುರ ಹಿಂಸೆ ಬಗ್ಗೆ ಮೌನ ಮುರಿದ ಮೋದಿ, ಅವಿಶ್ವಾಸ ನಿರ್ಣಯ ಮಂಡಿಸಿ ಮುಗ್ಗರಿಸಿದ ವಿಪಕ್ಷ!

ಮಣಿಪುರ ಹಿಂಸೆ ಬಗ್ಗೆ ಮೌನ ಮುರಿದ ಮೋದಿ, ಅವಿಶ್ವಾಸ ನಿರ್ಣಯ ಮಂಡಿಸಿ ಮುಗ್ಗರಿಸಿದ ವಿಪಕ್ಷ!

Published : Aug 10, 2023, 11:35 PM IST

ವಿಪಕ್ಷದ ಜಾತಕ ಬಯಲು ಮಾಡಿದ ಮೋದಿ, ಸದನದಲ್ಲಿ ಮೂರು ರಹಸ್ಯ ಹೇಳಿ ವಿಪಕ್ಷವನ್ನು ತಿವಿದ ಪ್ರಧಾನಿ,ಭಾರತ ಮಣಿಪುರ ಜನತೆಯೊಂದಿಗಿದೆ, ಸಂಸತ್ತಿನಲ್ಲಿ ಮೋದಿ ಭರವಸೆ, ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮಣಿಪುರ ವಿಚಾರ ಕುರಿತು ಮೌನವಾಗಿದ್ದಾರೆ ಎಂದು ವಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿತ್ತು. ಇಂದು ವಿಪಕ್ಷಗಳ ಪ್ರಶ್ನೆಗೆ ಉತ್ತರ ನೀಡಿದ ಮೋದಿ, ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೋರ್ಟ್ ಆದೇಶದ ಬಳಿಕ ಆರಂಭಗೊಂಡ ಹಿಂಸಾಚಾರ ಮಣಿಪುರದಲ್ಲಿ ಗಂಭೀರವಾಯಿತು. ಮಹಿಳೆಯರ ಮೇಲೆ ಗಂಭೀರ ಅಪರಾಧಗಳೇ ನಡೆದುಹೋಗಿದೆ. ಮಣಿಪುರ ಮಹಿಳೆಯರು, ಮಕ್ಕಳೇ , ಮಣಿಪುರ ನಾಗರೀಕರೆ ನಿಮ್ಮೊಂದಿಗೆ ಭಾರತವಿದೆ. ಮಣಿಪುರದಲ್ಲಿ ಶಾಂತಿ ನೆಲೆಗೊಳ್ಳಲಿದೆ ಎಂದು ಮೋದಿ ಹೇಳಿದ್ದಾರೆ.ಅವಿಶ್ವಾಸ ನಿರ್ಣಯ ಮಂಡಿಸಿದ ವಿಪಕ್ಷಗಳು ಮತಕ್ಕೆ ಹಾಕುವ ಮೊದಲೇ ಸಭತ್ಯಾಗ ಮಾಡಿತ್ತು. ಇತ್ತ ಮೋದಿ ಸರ್ಕಾರ ನಿರೀಕ್ಷೆಯಂತೆ ಅವಿಶ್ವಾಸ ನಿರ್ಣಯ ಗೆದ್ದುಕೊಂಡಿತು. ಆದರೆ ವಿಪಕ್ಷಗಳ ನಡೆಗೆ ಟೀಕೆ ವ್ಯಕ್ತವಾಗಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more