ಅಫ್ಘನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರಿಗೆ ಸಹಾಯವಾಣಿ

ಅಫ್ಘನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರಿಗೆ ಸಹಾಯವಾಣಿ

Published : Aug 20, 2021, 07:43 PM ISTUpdated : Aug 20, 2021, 07:48 PM IST

* ಅಫ್ಘಾನಿಸ್ತಾನದಲ್ಲಿ ಕನ್ನಡಿಗರು ಅತಂತ್ರ
* ರಾಜ್ಯದಿಂದ ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ
* ಅಗತ್ಯ ಇರುವವರು ಅವರ ಸಂಪರ್ಕ ಮಾಡಬಹುದು
* ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿ ಇರುತ್ತಾರೆ

ಬೆಂಗಳೂರು(ಆ.20)  ಅಫ್ಘಾನಿಸ್ತಾನದಲ್ಲಿ ಕನ್ನಡಿಗರು ಅತಂತ್ರವಾಗಿದ್ದಾರೆ ಎಂಬ ವಿಚಾರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ವಿವರಣೆ ಕೊಟ್ಟಿದ್ದಾರೆ,. ರಾಜ್ಯ ಸರ್ಕಾರ ನೋಡಲ್ ಅಧಿಕಾರಿಯನ್ನು ನೇಮಕ ಮಾಡಿದ್ದು ಅಗತ್ಯ ಇರುವವರು ಸಂಪರ್ಕ ಮಾಡಬಹುದು ಎಂದಿದ್ದಾರೆ.

ಗನ್ ಹಿಡಿದು ಉಗ್ರರ ಪಥಸಂಚಲನ

ಕೇಂದ್ರ ಸರ್ಕಾರ ಭಾರತೀಯರ ಹಿತ ಕಾಪಾಡುವ ಕೆಲಸ ಮಾಡುತ್ತಿದೆ. ಕೇಂದ್ರದೊಂದಿಗೆ ಸಂಪರ್ಕದಲ್ಲಿದ್ದು ಮಾಹಿತಿ ನೀಡಲಾಗಿದೆ. ಅಗತ್ಯ ಇರುವವರು ಸಂಪರ್ಕ ಮಾಡಬಹುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.  ತಾಲೀಬಾನಿಗಳು ಅಫ್ಘಾನ್ ವಶಪಡಿಸಿಕೊಂಡಿದ್ದು  ಅಲ್ಲಿ ಸಿಲುಕಿರುವ ಭಾರತೀಯರನ್ನು ಏರ್ ಲಿಫ್ಟ್ ಮೂಲಕ ಕರೆಸಿಕೊಳ್ಳಲಾಗಿದೆ.

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?