ಅಫ್ಘನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರಿಗೆ ಸಹಾಯವಾಣಿ

ಅಫ್ಘನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರಿಗೆ ಸಹಾಯವಾಣಿ

Published : Aug 20, 2021, 07:43 PM ISTUpdated : Aug 20, 2021, 07:48 PM IST

* ಅಫ್ಘಾನಿಸ್ತಾನದಲ್ಲಿ ಕನ್ನಡಿಗರು ಅತಂತ್ರ
* ರಾಜ್ಯದಿಂದ ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ
* ಅಗತ್ಯ ಇರುವವರು ಅವರ ಸಂಪರ್ಕ ಮಾಡಬಹುದು
* ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿ ಇರುತ್ತಾರೆ

ಬೆಂಗಳೂರು(ಆ.20)  ಅಫ್ಘಾನಿಸ್ತಾನದಲ್ಲಿ ಕನ್ನಡಿಗರು ಅತಂತ್ರವಾಗಿದ್ದಾರೆ ಎಂಬ ವಿಚಾರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ವಿವರಣೆ ಕೊಟ್ಟಿದ್ದಾರೆ,. ರಾಜ್ಯ ಸರ್ಕಾರ ನೋಡಲ್ ಅಧಿಕಾರಿಯನ್ನು ನೇಮಕ ಮಾಡಿದ್ದು ಅಗತ್ಯ ಇರುವವರು ಸಂಪರ್ಕ ಮಾಡಬಹುದು ಎಂದಿದ್ದಾರೆ.

ಗನ್ ಹಿಡಿದು ಉಗ್ರರ ಪಥಸಂಚಲನ

ಕೇಂದ್ರ ಸರ್ಕಾರ ಭಾರತೀಯರ ಹಿತ ಕಾಪಾಡುವ ಕೆಲಸ ಮಾಡುತ್ತಿದೆ. ಕೇಂದ್ರದೊಂದಿಗೆ ಸಂಪರ್ಕದಲ್ಲಿದ್ದು ಮಾಹಿತಿ ನೀಡಲಾಗಿದೆ. ಅಗತ್ಯ ಇರುವವರು ಸಂಪರ್ಕ ಮಾಡಬಹುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.  ತಾಲೀಬಾನಿಗಳು ಅಫ್ಘಾನ್ ವಶಪಡಿಸಿಕೊಂಡಿದ್ದು  ಅಲ್ಲಿ ಸಿಲುಕಿರುವ ಭಾರತೀಯರನ್ನು ಏರ್ ಲಿಫ್ಟ್ ಮೂಲಕ ಕರೆಸಿಕೊಳ್ಳಲಾಗಿದೆ.

 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!