Independence Day: ತನ್ನ ಗುರಿ ಸಾಧಿಸುವುದರಿಂದ ಭಾರತವನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ: ಮೋದಿ!

Independence Day: ತನ್ನ ಗುರಿ ಸಾಧಿಸುವುದರಿಂದ ಭಾರತವನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ: ಮೋದಿ!

Published : Aug 15, 2021, 10:25 AM ISTUpdated : Mar 29, 2022, 03:54 PM IST

ಬ್ರಿಟಿಷರ ದಾಸ್ಯದಿಂದ ಬಿಡುಗಡೆಗೊಂಡು ಅನುಭವಿಸಿದ ಸ್ವಾತಂತ್ರ್ಯದ ಸಂಭ್ರಮ ಕ್ಷಣಗಳಿಗೆ ಭಾನುವಾರ 75 ವರ್ಷದ ಸಂಭ್ರಮ. ಈ ಅಮೃತ ಮಹೋತ್ಸವದ ಹರ್ಷಾಚರಣೆ ದೇಶದೆಲ್ಲೆಡೆ ಹಬ್ಬದ ವಾತಾವರಣ ಮೂಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಗ್ಗೆ ದೆಹಲಿಯ ಕೆಂಪುಕೋಟೆಯ ಮೇಲಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿ ‘ಅಮೃತದ ಸಿಹಿ’ಯನ್ನು ಎಲ್ಲರಿಗೂ ಹಂಚಿದ್ದಾರೆ. 

 

 

ನವದೆಹಲಿ(ಆ.15): ಬ್ರಿಟಿಷರ ದಾಸ್ಯದಿಂದ ಬಿಡುಗಡೆಗೊಂಡು ಅನುಭವಿದಸಾಸಿದ ಸ್ವಾತಂತ್ರ್ಯದ ಸಂಭ್ರಮ ಕ್ಷಣಗಳಿಗೆ ಭಾನುವಾರ 75 ವರ್ಷದ ಸಂಭ್ರಮ. ಈ ಅಮೃತ ಮಹೋತ್ಸವದ ಹರ್ಷಾಚರಣೆ ದೇಶದೆಲ್ಲೆಡೆ ಹಬ್ಬದ ವಾತಾವರಣ ಮೂಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಗ್ಗೆ ದೆಹಲಿಯ ಕೆಂಪುಕೋಟೆಯ ಮೇಲಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿ ‘ಅಮೃತದ ಸಿಹಿ’ಯನ್ನು ಎಲ್ಲರಿಗೂ ಹಂಚಿದ್ದಾರೆ. 

ಇನ್ನು ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಮುಂದಿನ ಇಪ್ಪತ್ತೈದು ವರ್ಷಗಳಲ್ಲಿ ಭಾರತವನ್ನು ಅಭಿವೃದ್ಧಿಯತ್ತ ಸಾಗಿಸುವ ಸಂಕಲ್ಪ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪರಿಶ್ರಮ ಹಾಗೂ ಪ್ರಯತ್ನದಿಂದ ಈ ಸಂಕಲ್ಪ ಸಾಧಿಸಬಹುದು. ನೂರನೇ ವರ್ಷದ ಸ್ವಾತಂತ್ರ್ಯ ಸಂಭ್ರಮದ ವೇಳೆ ನಾವು ಇಡೀ ವಿಶ್ವವೇ ನಮ್ಮತ್ತ ತಿರುಗಿ ನೋಡುವಂತಹ ಸಾಧನೆ ಮಾಡಬೇಕು. ಇಂತಹುದ್ದೊಂದು ಸಂಕಲ್ಪ ಮಾಡಿ ಮುನ್ನಡೆದರೆ ನಮ್ಮನ್ನು ತಡೆಯುವವರು ಯಾರೂ ಇಲ್ಲ ಎಂದು ಹೇಳಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more