ಅಗ್ನಿವೀರರಿಗೆ 1 ಕೋಟಿ ರೂ ವಿಮೆ, ಯೋಜನೆ ಹಿಂಪಡೆಯುವುದಿಲ್ಲ, ಸೇನಾ ಮುಖ್ಯಸ್ಥರ ಸ್ಪಷ್ಟನೆ!

ಅಗ್ನಿವೀರರಿಗೆ 1 ಕೋಟಿ ರೂ ವಿಮೆ, ಯೋಜನೆ ಹಿಂಪಡೆಯುವುದಿಲ್ಲ, ಸೇನಾ ಮುಖ್ಯಸ್ಥರ ಸ್ಪಷ್ಟನೆ!

Published : Jun 19, 2022, 05:52 PM ISTUpdated : Jun 19, 2022, 05:53 PM IST
  • ಅಗ್ನಿಪಥ ಯೋಜನೆ ವಿರುದ್ಧ ಪ್ರತಿಭಟನೆ ಕಾವು
  • 3 ಸೇನಾ ಮುಖ್ಯಸ್ಥರ ಸುದ್ದಿಗೋಷ್ಠಿ, ಇಂಚಿಂಚು ಮಾಹಿತಿ
  • ಯೋಜನೆ ಹಿಂಪಡೆಯುವ ಮಾತೇ ಇಲ್ಲ, ಸೇನೆ ಸ್ಪಷ್ಟನೆ

ನವದೆಹಲಿ(ಜೂ.19): ಅಗ್ನಿಪಥ ಸೇನಾ ನೇಮಕಾತಿ ಯೋಜನೆ ವಿರುದ್ಧ ಪ್ರತಿಭಟನೆ , ಹಿಂಸಾಚಾರ ಹೆಚ್ಚಾಗುತ್ತಿದೆ. ಯೋಜನೆ ಹಿಂಪಡೆಯಬೇಕು ಎಂದು ಆಗ್ರಹಿಸಿ ರೈಲಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಭಾರತೀಯ ಸೇನೆಯ ಮೂರು ಮುಖ್ಯಸ್ಥರು ಸುದ್ದಿಗೋಷ್ಠಿ ನಡೆಸಿದ್ದಾರೆ. ಅಗ್ನಿವೀರರಿಗೆ 1 ಕೋಟಿ ರೂಪಾಯಿ ಜೀವವಿಮೆ ನೀಡಲಾಗುತ್ತದೆ. ಇನ್ನು ಈ ಯೋಜನೆ ಹಿಂಪಡೆಯುವ ಮಾತೇ ಇಲ್ಲ ಎಂದು ಸೇನಾ ಮುಖ್ಯಸ್ಥರು ಸ್ಪಷ್ಟಪಡಿಸಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more