ಅಗ್ನಿವೀರರಿಗೆ 1 ಕೋಟಿ ರೂ ವಿಮೆ, ಯೋಜನೆ ಹಿಂಪಡೆಯುವುದಿಲ್ಲ, ಸೇನಾ ಮುಖ್ಯಸ್ಥರ ಸ್ಪಷ್ಟನೆ!

ಅಗ್ನಿವೀರರಿಗೆ 1 ಕೋಟಿ ರೂ ವಿಮೆ, ಯೋಜನೆ ಹಿಂಪಡೆಯುವುದಿಲ್ಲ, ಸೇನಾ ಮುಖ್ಯಸ್ಥರ ಸ್ಪಷ್ಟನೆ!

Published : Jun 19, 2022, 05:52 PM ISTUpdated : Jun 19, 2022, 05:53 PM IST
  • ಅಗ್ನಿಪಥ ಯೋಜನೆ ವಿರುದ್ಧ ಪ್ರತಿಭಟನೆ ಕಾವು
  • 3 ಸೇನಾ ಮುಖ್ಯಸ್ಥರ ಸುದ್ದಿಗೋಷ್ಠಿ, ಇಂಚಿಂಚು ಮಾಹಿತಿ
  • ಯೋಜನೆ ಹಿಂಪಡೆಯುವ ಮಾತೇ ಇಲ್ಲ, ಸೇನೆ ಸ್ಪಷ್ಟನೆ

ನವದೆಹಲಿ(ಜೂ.19): ಅಗ್ನಿಪಥ ಸೇನಾ ನೇಮಕಾತಿ ಯೋಜನೆ ವಿರುದ್ಧ ಪ್ರತಿಭಟನೆ , ಹಿಂಸಾಚಾರ ಹೆಚ್ಚಾಗುತ್ತಿದೆ. ಯೋಜನೆ ಹಿಂಪಡೆಯಬೇಕು ಎಂದು ಆಗ್ರಹಿಸಿ ರೈಲಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಭಾರತೀಯ ಸೇನೆಯ ಮೂರು ಮುಖ್ಯಸ್ಥರು ಸುದ್ದಿಗೋಷ್ಠಿ ನಡೆಸಿದ್ದಾರೆ. ಅಗ್ನಿವೀರರಿಗೆ 1 ಕೋಟಿ ರೂಪಾಯಿ ಜೀವವಿಮೆ ನೀಡಲಾಗುತ್ತದೆ. ಇನ್ನು ಈ ಯೋಜನೆ ಹಿಂಪಡೆಯುವ ಮಾತೇ ಇಲ್ಲ ಎಂದು ಸೇನಾ ಮುಖ್ಯಸ್ಥರು ಸ್ಪಷ್ಟಪಡಿಸಿದ್ದಾರೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more