ಅಗ್ನಿವೀರರಿಗೆ 1 ಕೋಟಿ ರೂ ವಿಮೆ, ಯೋಜನೆ ಹಿಂಪಡೆಯುವುದಿಲ್ಲ, ಸೇನಾ ಮುಖ್ಯಸ್ಥರ ಸ್ಪಷ್ಟನೆ!

ಅಗ್ನಿವೀರರಿಗೆ 1 ಕೋಟಿ ರೂ ವಿಮೆ, ಯೋಜನೆ ಹಿಂಪಡೆಯುವುದಿಲ್ಲ, ಸೇನಾ ಮುಖ್ಯಸ್ಥರ ಸ್ಪಷ್ಟನೆ!

Published : Jun 19, 2022, 05:52 PM ISTUpdated : Jun 19, 2022, 05:53 PM IST
  • ಅಗ್ನಿಪಥ ಯೋಜನೆ ವಿರುದ್ಧ ಪ್ರತಿಭಟನೆ ಕಾವು
  • 3 ಸೇನಾ ಮುಖ್ಯಸ್ಥರ ಸುದ್ದಿಗೋಷ್ಠಿ, ಇಂಚಿಂಚು ಮಾಹಿತಿ
  • ಯೋಜನೆ ಹಿಂಪಡೆಯುವ ಮಾತೇ ಇಲ್ಲ, ಸೇನೆ ಸ್ಪಷ್ಟನೆ

ನವದೆಹಲಿ(ಜೂ.19): ಅಗ್ನಿಪಥ ಸೇನಾ ನೇಮಕಾತಿ ಯೋಜನೆ ವಿರುದ್ಧ ಪ್ರತಿಭಟನೆ , ಹಿಂಸಾಚಾರ ಹೆಚ್ಚಾಗುತ್ತಿದೆ. ಯೋಜನೆ ಹಿಂಪಡೆಯಬೇಕು ಎಂದು ಆಗ್ರಹಿಸಿ ರೈಲಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಭಾರತೀಯ ಸೇನೆಯ ಮೂರು ಮುಖ್ಯಸ್ಥರು ಸುದ್ದಿಗೋಷ್ಠಿ ನಡೆಸಿದ್ದಾರೆ. ಅಗ್ನಿವೀರರಿಗೆ 1 ಕೋಟಿ ರೂಪಾಯಿ ಜೀವವಿಮೆ ನೀಡಲಾಗುತ್ತದೆ. ಇನ್ನು ಈ ಯೋಜನೆ ಹಿಂಪಡೆಯುವ ಮಾತೇ ಇಲ್ಲ ಎಂದು ಸೇನಾ ಮುಖ್ಯಸ್ಥರು ಸ್ಪಷ್ಟಪಡಿಸಿದ್ದಾರೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more