ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!

ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!

Published : Nov 11, 2025, 10:55 AM IST

ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಂಘದ ವಿರುದ್ಧ ಕೇಳಿಬಂದ ಹಲವು ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಮುಸ್ಲಿಮರು, ಲವ್ ಜಿಹಾದ್ ಮತ್ತು ಹಿಂದೂ ರಾಷ್ಟ್ರದ ಪರಿಕಲ್ಪನೆಯ ಕುರಿತು ಅವರು ನೀಡಿದ ಹೇಳಿಕೆಗಳು ಸಂಚಲನ ಸೃಷ್ಟಿಸಿವೆ.

ನಮಸ್ತೆ ವೀಕ್ಷಕರೇ,  ಇತ್ತೀಚಿಗೆ ಅತಿ ದೊಡ್ಡ ಮಟ್ಟದಲ್ಲಿ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ಸಂಗತಿ ಅಂದ್ರೆ ಅದು ಆರ್‌ಎಸ್ಎಸ್ ಹಾಗೂ ಸರ್ಕಾರ ಮಧ್ಯೆ ನಡೆದ ಸಂಘರ್ಷ. ರಾಷ್ಟ್ರೀಯ ಸ್ವಯಂ ಸೇವಕ ಸಂಘ-ಅದು ರಾಷ್ಟ್ರ ಹಿತಕ್ಕಾಗಿ ಜೀವಿತವನ್ನೇ ಒತ್ತೆ ಇಟ್ಟವರ ಸಂಘ ಅಂತ ಹೇಳಿಕೊಳ್ಳುತ್ತೆ.. ಅವರ ಏಕಮಾತ್ರ  ಉದ್ದೇಶ ಏನು ಅಂದ್ರೆ, ಹಿಂದೂಸ್ತಾನ ಹಿಂದೂರಾಷ್ಟ್ರವಾಗೋದು ಅಂತ ಹೇಳ್ತಾರೆ.. ಹಾಗಾದ್ರೆ, ಅವರ ಗುರಿಗೆ ಎದುರಾಗಿರೋ ಸವಾಲೇನು? ಈ ವಿಚಾರದಲ್ಲಿ ಮೋಹನ್ ಭಾಗವತ್ ಅವರು ಕೊಟ್ಟ ಸೆನ್ಸೇಷನಲ್ ಸ್ಟೇಟ್ಮೆಂಟ್ ಏನು? ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ, ಒಂದಷ್ಟು ಪ್ರಶ್ನೆಗಳನ್ನ ಕೇಳ್ತಾ, ಅದರ ಒಳಗುಟ್ಟು ಬಯಲು ಮಾಡ್ತೀವಿ ಅನ್ನೋ ಹಾಗೆ, ಕೆಲವರು ಪ್ರಶ್ನೆ ಕೇಳಿದ್ರು.. ಹಾಗೆ ಕೇಳಿದ ಪ್ರಶ್ನೆಗಳು, ಕೇಳದೇ ಉಳಿದಿದ್ದ ಪ್ರಶ್ನೆಗಳು ಎಲ್ಲವಕ್ಕೂ ಈಗ ಉತ್ತರ ಸಿಕ್ಕಿದೆ.. ಅದೇನು ಅನ್ನೋದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ..

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more