ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!

ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!

Published : Nov 11, 2025, 10:55 AM IST

ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಂಘದ ವಿರುದ್ಧ ಕೇಳಿಬಂದ ಹಲವು ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಮುಸ್ಲಿಮರು, ಲವ್ ಜಿಹಾದ್ ಮತ್ತು ಹಿಂದೂ ರಾಷ್ಟ್ರದ ಪರಿಕಲ್ಪನೆಯ ಕುರಿತು ಅವರು ನೀಡಿದ ಹೇಳಿಕೆಗಳು ಸಂಚಲನ ಸೃಷ್ಟಿಸಿವೆ.

ನಮಸ್ತೆ ವೀಕ್ಷಕರೇ,  ಇತ್ತೀಚಿಗೆ ಅತಿ ದೊಡ್ಡ ಮಟ್ಟದಲ್ಲಿ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ಸಂಗತಿ ಅಂದ್ರೆ ಅದು ಆರ್‌ಎಸ್ಎಸ್ ಹಾಗೂ ಸರ್ಕಾರ ಮಧ್ಯೆ ನಡೆದ ಸಂಘರ್ಷ. ರಾಷ್ಟ್ರೀಯ ಸ್ವಯಂ ಸೇವಕ ಸಂಘ-ಅದು ರಾಷ್ಟ್ರ ಹಿತಕ್ಕಾಗಿ ಜೀವಿತವನ್ನೇ ಒತ್ತೆ ಇಟ್ಟವರ ಸಂಘ ಅಂತ ಹೇಳಿಕೊಳ್ಳುತ್ತೆ.. ಅವರ ಏಕಮಾತ್ರ  ಉದ್ದೇಶ ಏನು ಅಂದ್ರೆ, ಹಿಂದೂಸ್ತಾನ ಹಿಂದೂರಾಷ್ಟ್ರವಾಗೋದು ಅಂತ ಹೇಳ್ತಾರೆ.. ಹಾಗಾದ್ರೆ, ಅವರ ಗುರಿಗೆ ಎದುರಾಗಿರೋ ಸವಾಲೇನು? ಈ ವಿಚಾರದಲ್ಲಿ ಮೋಹನ್ ಭಾಗವತ್ ಅವರು ಕೊಟ್ಟ ಸೆನ್ಸೇಷನಲ್ ಸ್ಟೇಟ್ಮೆಂಟ್ ಏನು? ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ, ಒಂದಷ್ಟು ಪ್ರಶ್ನೆಗಳನ್ನ ಕೇಳ್ತಾ, ಅದರ ಒಳಗುಟ್ಟು ಬಯಲು ಮಾಡ್ತೀವಿ ಅನ್ನೋ ಹಾಗೆ, ಕೆಲವರು ಪ್ರಶ್ನೆ ಕೇಳಿದ್ರು.. ಹಾಗೆ ಕೇಳಿದ ಪ್ರಶ್ನೆಗಳು, ಕೇಳದೇ ಉಳಿದಿದ್ದ ಪ್ರಶ್ನೆಗಳು ಎಲ್ಲವಕ್ಕೂ ಈಗ ಉತ್ತರ ಸಿಕ್ಕಿದೆ.. ಅದೇನು ಅನ್ನೋದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ..

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more