ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!

ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!

Published : Nov 11, 2025, 10:55 AM IST

ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಂಘದ ವಿರುದ್ಧ ಕೇಳಿಬಂದ ಹಲವು ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಮುಸ್ಲಿಮರು, ಲವ್ ಜಿಹಾದ್ ಮತ್ತು ಹಿಂದೂ ರಾಷ್ಟ್ರದ ಪರಿಕಲ್ಪನೆಯ ಕುರಿತು ಅವರು ನೀಡಿದ ಹೇಳಿಕೆಗಳು ಸಂಚಲನ ಸೃಷ್ಟಿಸಿವೆ.

ನಮಸ್ತೆ ವೀಕ್ಷಕರೇ,  ಇತ್ತೀಚಿಗೆ ಅತಿ ದೊಡ್ಡ ಮಟ್ಟದಲ್ಲಿ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ಸಂಗತಿ ಅಂದ್ರೆ ಅದು ಆರ್‌ಎಸ್ಎಸ್ ಹಾಗೂ ಸರ್ಕಾರ ಮಧ್ಯೆ ನಡೆದ ಸಂಘರ್ಷ. ರಾಷ್ಟ್ರೀಯ ಸ್ವಯಂ ಸೇವಕ ಸಂಘ-ಅದು ರಾಷ್ಟ್ರ ಹಿತಕ್ಕಾಗಿ ಜೀವಿತವನ್ನೇ ಒತ್ತೆ ಇಟ್ಟವರ ಸಂಘ ಅಂತ ಹೇಳಿಕೊಳ್ಳುತ್ತೆ.. ಅವರ ಏಕಮಾತ್ರ  ಉದ್ದೇಶ ಏನು ಅಂದ್ರೆ, ಹಿಂದೂಸ್ತಾನ ಹಿಂದೂರಾಷ್ಟ್ರವಾಗೋದು ಅಂತ ಹೇಳ್ತಾರೆ.. ಹಾಗಾದ್ರೆ, ಅವರ ಗುರಿಗೆ ಎದುರಾಗಿರೋ ಸವಾಲೇನು? ಈ ವಿಚಾರದಲ್ಲಿ ಮೋಹನ್ ಭಾಗವತ್ ಅವರು ಕೊಟ್ಟ ಸೆನ್ಸೇಷನಲ್ ಸ್ಟೇಟ್ಮೆಂಟ್ ಏನು? ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ, ಒಂದಷ್ಟು ಪ್ರಶ್ನೆಗಳನ್ನ ಕೇಳ್ತಾ, ಅದರ ಒಳಗುಟ್ಟು ಬಯಲು ಮಾಡ್ತೀವಿ ಅನ್ನೋ ಹಾಗೆ, ಕೆಲವರು ಪ್ರಶ್ನೆ ಕೇಳಿದ್ರು.. ಹಾಗೆ ಕೇಳಿದ ಪ್ರಶ್ನೆಗಳು, ಕೇಳದೇ ಉಳಿದಿದ್ದ ಪ್ರಶ್ನೆಗಳು ಎಲ್ಲವಕ್ಕೂ ಈಗ ಉತ್ತರ ಸಿಕ್ಕಿದೆ.. ಅದೇನು ಅನ್ನೋದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ..

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more