ಫಿಂಗರ್ ಎಂಟಲ್ಲ, ರಾಹುಲ್ ಗಾಂಧಿ ಪ್ರಕಾರ 'ಫಿಂಗರ್ 4' ನಮ್ಮ ಗಡಿ, ಪೇಚಿಗೆ ಸಿಲುಕಿದ ರಾಗಾ..!

ಫಿಂಗರ್ ಎಂಟಲ್ಲ, ರಾಹುಲ್ ಗಾಂಧಿ ಪ್ರಕಾರ 'ಫಿಂಗರ್ 4' ನಮ್ಮ ಗಡಿ, ಪೇಚಿಗೆ ಸಿಲುಕಿದ ರಾಗಾ..!

Suvarna News   | Asianet News
Published : Feb 14, 2021, 01:16 PM ISTUpdated : Feb 14, 2021, 01:20 PM IST

ಲಡಾಖ್‌ ಗಡಿಯಲ್ಲಿ ಕಳೆದ 9 ತಿಂಗಳಿಂದ ಉದ್ಭವಿಸಿದ್ದ ತ್ವೇಷಮಯ ಪರಿಸ್ಥಿತಿಯನ್ನು ತಿಳಿಗೊಳಿಸಲು ಭಾರತ ಹಾಗೂ ಚೀನಾ ತಮ್ಮ ಸೇನಾ ಪಡೆಗಳನ್ನು ವಾಪಸ್‌ ಕರೆಸಿಕೊಳ್ಳಲು ನಿರ್ಧರಿಸಿದ ಬೆನ್ನಲ್ಲೇ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮಾಡಿದ ಆರೋಪವೊಂದು ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. 

ನವದೆಹಲಿ(ಫೆ. 14): ಲಡಾಖ್‌ ಗಡಿಯಲ್ಲಿ ಕಳೆದ 9 ತಿಂಗಳಿಂದ ಉದ್ಭವಿಸಿದ್ದ ತ್ವೇಷಮಯ ಪರಿಸ್ಥಿತಿಯನ್ನು ತಿಳಿಗೊಳಿಸಲು ಭಾರತ ಹಾಗೂ ಚೀನಾ ತಮ್ಮ ಸೇನಾ ಪಡೆಗಳನ್ನು ವಾಪಸ್‌ ಕರೆಸಿಕೊಳ್ಳಲು ನಿರ್ಧರಿಸಿದ ಬೆನ್ನಲ್ಲೇ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮಾಡಿದ ಆರೋಪವೊಂದು ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. 

ಚೀನಾ ಬಿಕ್ಕಟ್ಟಿನ ಕುರಿತು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರು ಹೇಡಿ ರೀತಿ ಹೇಳಿಕೆ ನೀಡಿದ್ದಾರೆ. ನರೇಂದ್ರ ಮೋದಿ ಅವರೇಕೆ ಸಂಸತ್ತಿನಲ್ಲಿ ಹೇಳಿಕೆ ನೀಡಲಿಲ್ಲ? ನಾನು ಚೀನಾಕ್ಕೆ ಭಾರತದ ಜಾಗ ಬಿಟ್ಟುಕೊಟ್ಟಿದ್ದೇನೆ ಎಂದು ಮೋದಿ ಅವರು ಸತ್ಯ ಹೇಳಬೇಕಿತ್ತು. ಪ್ಯಾಂಗಾಂಗ್‌ ಸರೋವರದ ಫಿಂಗರ್‌ 4ವರೆಗೂ ನಮ್ಮದೇ ಜಾಗ. ಅಲ್ಲಿ ನಮ್ಮ ಪಡೆಗಳು ಇರುತ್ತಿದ್ದವು. ಈಗ ಫಿಂಗರ್‌ 4ನಿಂದ ಫಿಂಗರ್‌ 3ಕ್ಕೆ ಪಡೆಗಳನ್ನು ವಾಪಸ್‌ ಕರೆಸಿಕೊಳ್ಳಲಾಗಿದೆ. ಈ ಜಾಗವನ್ನು ಮೋದಿ ಅವರು ಚೀನಾಕ್ಕೆ ಬಿಟ್ಟುಕೊಟ್ಟಿದ್ದೇಕೆ? ಇದಕ್ಕೆ ಅವರು ಉತ್ತರ ನೀಡಬೇಕು ಎಂದು ರಾಹುಲ್ ಗಾಂಧಿ ಹೇಳಿ ಪೇಚಿಗೆ ಸಿಲುಕಿಕೊಂಡರು. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?