ಫಿಂಗರ್ ಎಂಟಲ್ಲ, ರಾಹುಲ್ ಗಾಂಧಿ ಪ್ರಕಾರ 'ಫಿಂಗರ್ 4' ನಮ್ಮ ಗಡಿ, ಪೇಚಿಗೆ ಸಿಲುಕಿದ ರಾಗಾ..!

ಫಿಂಗರ್ ಎಂಟಲ್ಲ, ರಾಹುಲ್ ಗಾಂಧಿ ಪ್ರಕಾರ 'ಫಿಂಗರ್ 4' ನಮ್ಮ ಗಡಿ, ಪೇಚಿಗೆ ಸಿಲುಕಿದ ರಾಗಾ..!

Suvarna News   | Asianet News
Published : Feb 14, 2021, 01:16 PM ISTUpdated : Feb 14, 2021, 01:20 PM IST

ಲಡಾಖ್‌ ಗಡಿಯಲ್ಲಿ ಕಳೆದ 9 ತಿಂಗಳಿಂದ ಉದ್ಭವಿಸಿದ್ದ ತ್ವೇಷಮಯ ಪರಿಸ್ಥಿತಿಯನ್ನು ತಿಳಿಗೊಳಿಸಲು ಭಾರತ ಹಾಗೂ ಚೀನಾ ತಮ್ಮ ಸೇನಾ ಪಡೆಗಳನ್ನು ವಾಪಸ್‌ ಕರೆಸಿಕೊಳ್ಳಲು ನಿರ್ಧರಿಸಿದ ಬೆನ್ನಲ್ಲೇ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮಾಡಿದ ಆರೋಪವೊಂದು ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. 

ನವದೆಹಲಿ(ಫೆ. 14): ಲಡಾಖ್‌ ಗಡಿಯಲ್ಲಿ ಕಳೆದ 9 ತಿಂಗಳಿಂದ ಉದ್ಭವಿಸಿದ್ದ ತ್ವೇಷಮಯ ಪರಿಸ್ಥಿತಿಯನ್ನು ತಿಳಿಗೊಳಿಸಲು ಭಾರತ ಹಾಗೂ ಚೀನಾ ತಮ್ಮ ಸೇನಾ ಪಡೆಗಳನ್ನು ವಾಪಸ್‌ ಕರೆಸಿಕೊಳ್ಳಲು ನಿರ್ಧರಿಸಿದ ಬೆನ್ನಲ್ಲೇ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮಾಡಿದ ಆರೋಪವೊಂದು ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. 

ಚೀನಾ ಬಿಕ್ಕಟ್ಟಿನ ಕುರಿತು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರು ಹೇಡಿ ರೀತಿ ಹೇಳಿಕೆ ನೀಡಿದ್ದಾರೆ. ನರೇಂದ್ರ ಮೋದಿ ಅವರೇಕೆ ಸಂಸತ್ತಿನಲ್ಲಿ ಹೇಳಿಕೆ ನೀಡಲಿಲ್ಲ? ನಾನು ಚೀನಾಕ್ಕೆ ಭಾರತದ ಜಾಗ ಬಿಟ್ಟುಕೊಟ್ಟಿದ್ದೇನೆ ಎಂದು ಮೋದಿ ಅವರು ಸತ್ಯ ಹೇಳಬೇಕಿತ್ತು. ಪ್ಯಾಂಗಾಂಗ್‌ ಸರೋವರದ ಫಿಂಗರ್‌ 4ವರೆಗೂ ನಮ್ಮದೇ ಜಾಗ. ಅಲ್ಲಿ ನಮ್ಮ ಪಡೆಗಳು ಇರುತ್ತಿದ್ದವು. ಈಗ ಫಿಂಗರ್‌ 4ನಿಂದ ಫಿಂಗರ್‌ 3ಕ್ಕೆ ಪಡೆಗಳನ್ನು ವಾಪಸ್‌ ಕರೆಸಿಕೊಳ್ಳಲಾಗಿದೆ. ಈ ಜಾಗವನ್ನು ಮೋದಿ ಅವರು ಚೀನಾಕ್ಕೆ ಬಿಟ್ಟುಕೊಟ್ಟಿದ್ದೇಕೆ? ಇದಕ್ಕೆ ಅವರು ಉತ್ತರ ನೀಡಬೇಕು ಎಂದು ರಾಹುಲ್ ಗಾಂಧಿ ಹೇಳಿ ಪೇಚಿಗೆ ಸಿಲುಕಿಕೊಂಡರು. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?