ಫಿಂಗರ್ ಎಂಟಲ್ಲ, ರಾಹುಲ್ ಗಾಂಧಿ ಪ್ರಕಾರ 'ಫಿಂಗರ್ 4' ನಮ್ಮ ಗಡಿ, ಪೇಚಿಗೆ ಸಿಲುಕಿದ ರಾಗಾ..!

ಫಿಂಗರ್ ಎಂಟಲ್ಲ, ರಾಹುಲ್ ಗಾಂಧಿ ಪ್ರಕಾರ 'ಫಿಂಗರ್ 4' ನಮ್ಮ ಗಡಿ, ಪೇಚಿಗೆ ಸಿಲುಕಿದ ರಾಗಾ..!

Suvarna News   | Asianet News
Published : Feb 14, 2021, 01:16 PM ISTUpdated : Feb 14, 2021, 01:20 PM IST

ಲಡಾಖ್‌ ಗಡಿಯಲ್ಲಿ ಕಳೆದ 9 ತಿಂಗಳಿಂದ ಉದ್ಭವಿಸಿದ್ದ ತ್ವೇಷಮಯ ಪರಿಸ್ಥಿತಿಯನ್ನು ತಿಳಿಗೊಳಿಸಲು ಭಾರತ ಹಾಗೂ ಚೀನಾ ತಮ್ಮ ಸೇನಾ ಪಡೆಗಳನ್ನು ವಾಪಸ್‌ ಕರೆಸಿಕೊಳ್ಳಲು ನಿರ್ಧರಿಸಿದ ಬೆನ್ನಲ್ಲೇ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮಾಡಿದ ಆರೋಪವೊಂದು ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. 

ನವದೆಹಲಿ(ಫೆ. 14): ಲಡಾಖ್‌ ಗಡಿಯಲ್ಲಿ ಕಳೆದ 9 ತಿಂಗಳಿಂದ ಉದ್ಭವಿಸಿದ್ದ ತ್ವೇಷಮಯ ಪರಿಸ್ಥಿತಿಯನ್ನು ತಿಳಿಗೊಳಿಸಲು ಭಾರತ ಹಾಗೂ ಚೀನಾ ತಮ್ಮ ಸೇನಾ ಪಡೆಗಳನ್ನು ವಾಪಸ್‌ ಕರೆಸಿಕೊಳ್ಳಲು ನಿರ್ಧರಿಸಿದ ಬೆನ್ನಲ್ಲೇ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮಾಡಿದ ಆರೋಪವೊಂದು ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. 

ಚೀನಾ ಬಿಕ್ಕಟ್ಟಿನ ಕುರಿತು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರು ಹೇಡಿ ರೀತಿ ಹೇಳಿಕೆ ನೀಡಿದ್ದಾರೆ. ನರೇಂದ್ರ ಮೋದಿ ಅವರೇಕೆ ಸಂಸತ್ತಿನಲ್ಲಿ ಹೇಳಿಕೆ ನೀಡಲಿಲ್ಲ? ನಾನು ಚೀನಾಕ್ಕೆ ಭಾರತದ ಜಾಗ ಬಿಟ್ಟುಕೊಟ್ಟಿದ್ದೇನೆ ಎಂದು ಮೋದಿ ಅವರು ಸತ್ಯ ಹೇಳಬೇಕಿತ್ತು. ಪ್ಯಾಂಗಾಂಗ್‌ ಸರೋವರದ ಫಿಂಗರ್‌ 4ವರೆಗೂ ನಮ್ಮದೇ ಜಾಗ. ಅಲ್ಲಿ ನಮ್ಮ ಪಡೆಗಳು ಇರುತ್ತಿದ್ದವು. ಈಗ ಫಿಂಗರ್‌ 4ನಿಂದ ಫಿಂಗರ್‌ 3ಕ್ಕೆ ಪಡೆಗಳನ್ನು ವಾಪಸ್‌ ಕರೆಸಿಕೊಳ್ಳಲಾಗಿದೆ. ಈ ಜಾಗವನ್ನು ಮೋದಿ ಅವರು ಚೀನಾಕ್ಕೆ ಬಿಟ್ಟುಕೊಟ್ಟಿದ್ದೇಕೆ? ಇದಕ್ಕೆ ಅವರು ಉತ್ತರ ನೀಡಬೇಕು ಎಂದು ರಾಹುಲ್ ಗಾಂಧಿ ಹೇಳಿ ಪೇಚಿಗೆ ಸಿಲುಕಿಕೊಂಡರು. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?