Ram Mandir: ರಾಮ ಮಂದಿರ ನಿರ್ಮಾಣದ ಬಗ್ಗೆ ನೃಪೇಂದ್ರ ಮಿಶ್ರಾ ಹೇಳಿದ್ದೇನು ?

Ram Mandir: ರಾಮ ಮಂದಿರ ನಿರ್ಮಾಣದ ಬಗ್ಗೆ ನೃಪೇಂದ್ರ ಮಿಶ್ರಾ ಹೇಳಿದ್ದೇನು ?

Published : Sep 01, 2023, 02:05 PM IST

ಅಯೋಧ್ಯೆ ದೇಗುಲ ನಿರ್ಮಾಣ ಸಮಿತಿ ಉಸ್ತುವಾರಿ ನೃಪೇಂದ್ರ ಮಿಶ್ರಾ ಜೊತೆ ಏಷ್ಯಾನೆಟ್‌ ಗ್ರೂಪ್‌ನ ವ್ಯವಸ್ಥಾಪಕ ಚೇರ್ಮನ್‌ ರಾಜೇಶ್‌ ಕಾಲ್ರಾ ಸಂದರ್ಶನ ನಡೆಸಿದ್ದಾರೆ. ನೃಪೇಂದ್ರ ಮಿಶ್ರಾ ಜೊತೆ ನಡೆಸಿದ ಸಂಪೂರ್ಣ ಸಂದರ್ಶನ ಇಲ್ಲಿದೆ..

ರಾಮ ಮಂದಿರ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿ ಇದೆ. ಅಯೋಧ್ಯೆಯಲ್ಲಿ ಶ್ರೀರಾಮನ(Sri Ram) ಭವ್ಯ ಮಂದಿರ ನಿರ್ಮಾಣಗೊಳ್ಳುತ್ತಿದೆ. ಈ ದೇಗುಲದ ನಿರ್ಮಾಣದ ಕಾರ್ಯ ಭರದಿಂದ ಸಾಗುತ್ತಿದೆ. 2024ರ ಜನವರಿಯಲ್ಲಿ ಶ್ರೀರಾಮನ ದೇಗುಲ ಲೋಕಾರ್ಪಣೆಯಾಗುವ ಸಾಧ್ಯತೆ ಇದೆ. ಈ ಮೂಲಕ ಕೋಟ್ಯಾಂತರ ಹಿಂದೂಗಳ ಕನಸು ನನಸಾಗುವ ಕ್ಷಣ ಹತ್ತಿರದಲ್ಲೇ ಇದೆ ಎಂದು ಹೇಳಬಹುದು. ಜನವರಿ 14ರಿಂದ 24ರ ಮಧ್ಯೆ ದೇಗುಲದಲ್ಲಿ ಅಂತಿಮ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ(Narendra Modi) ಸಮ್ಮುಖದಲ್ಲಿ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನಡೆಯಲಿದೆ. ಅಂತಿಮ ಪ್ರಾಣ ಪ್ರತಿಷ್ಠಾಪನೆ ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಅಯೋಧ್ಯೆ(Ayodhya) ದೇಗುಲ ನಿರ್ಮಾಣ ಉಸ್ತುವಾರಿ ನೃಪೇಂದ್ರ ಮಿಶ್ರಾ ಮಾಹಿತಿ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ:  'ಲೋಕ' ಸಮರಕ್ಕೂ ಮುನ್ನ ಶ್ರೀರಾಮನ ಪ್ರತಿಷ್ಠಾಪನೆ !

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more