Ram Mandir: ರಾಮ ಮಂದಿರ ನಿರ್ಮಾಣದ ಬಗ್ಗೆ ನೃಪೇಂದ್ರ ಮಿಶ್ರಾ ಹೇಳಿದ್ದೇನು ?

Ram Mandir: ರಾಮ ಮಂದಿರ ನಿರ್ಮಾಣದ ಬಗ್ಗೆ ನೃಪೇಂದ್ರ ಮಿಶ್ರಾ ಹೇಳಿದ್ದೇನು ?

Published : Sep 01, 2023, 02:05 PM IST

ಅಯೋಧ್ಯೆ ದೇಗುಲ ನಿರ್ಮಾಣ ಸಮಿತಿ ಉಸ್ತುವಾರಿ ನೃಪೇಂದ್ರ ಮಿಶ್ರಾ ಜೊತೆ ಏಷ್ಯಾನೆಟ್‌ ಗ್ರೂಪ್‌ನ ವ್ಯವಸ್ಥಾಪಕ ಚೇರ್ಮನ್‌ ರಾಜೇಶ್‌ ಕಾಲ್ರಾ ಸಂದರ್ಶನ ನಡೆಸಿದ್ದಾರೆ. ನೃಪೇಂದ್ರ ಮಿಶ್ರಾ ಜೊತೆ ನಡೆಸಿದ ಸಂಪೂರ್ಣ ಸಂದರ್ಶನ ಇಲ್ಲಿದೆ..

ರಾಮ ಮಂದಿರ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿ ಇದೆ. ಅಯೋಧ್ಯೆಯಲ್ಲಿ ಶ್ರೀರಾಮನ(Sri Ram) ಭವ್ಯ ಮಂದಿರ ನಿರ್ಮಾಣಗೊಳ್ಳುತ್ತಿದೆ. ಈ ದೇಗುಲದ ನಿರ್ಮಾಣದ ಕಾರ್ಯ ಭರದಿಂದ ಸಾಗುತ್ತಿದೆ. 2024ರ ಜನವರಿಯಲ್ಲಿ ಶ್ರೀರಾಮನ ದೇಗುಲ ಲೋಕಾರ್ಪಣೆಯಾಗುವ ಸಾಧ್ಯತೆ ಇದೆ. ಈ ಮೂಲಕ ಕೋಟ್ಯಾಂತರ ಹಿಂದೂಗಳ ಕನಸು ನನಸಾಗುವ ಕ್ಷಣ ಹತ್ತಿರದಲ್ಲೇ ಇದೆ ಎಂದು ಹೇಳಬಹುದು. ಜನವರಿ 14ರಿಂದ 24ರ ಮಧ್ಯೆ ದೇಗುಲದಲ್ಲಿ ಅಂತಿಮ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ(Narendra Modi) ಸಮ್ಮುಖದಲ್ಲಿ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನಡೆಯಲಿದೆ. ಅಂತಿಮ ಪ್ರಾಣ ಪ್ರತಿಷ್ಠಾಪನೆ ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಅಯೋಧ್ಯೆ(Ayodhya) ದೇಗುಲ ನಿರ್ಮಾಣ ಉಸ್ತುವಾರಿ ನೃಪೇಂದ್ರ ಮಿಶ್ರಾ ಮಾಹಿತಿ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ:  'ಲೋಕ' ಸಮರಕ್ಕೂ ಮುನ್ನ ಶ್ರೀರಾಮನ ಪ್ರತಿಷ್ಠಾಪನೆ !

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more