Prophet Row: ದೇಶಾದ್ಯಂತ ಪ್ರತಿಭಟನೆ ಹೆಸರಲ್ಲಿ ದಂಗೆ: ಕಲ್ಲು ತೂರಿ, ಬೆಂಕಿ ಹಚ್ಚಿ ನ್ಯಾಯ ಕೇಳಬೇಕಾ?

Prophet Row: ದೇಶಾದ್ಯಂತ ಪ್ರತಿಭಟನೆ ಹೆಸರಲ್ಲಿ ದಂಗೆ: ಕಲ್ಲು ತೂರಿ, ಬೆಂಕಿ ಹಚ್ಚಿ ನ್ಯಾಯ ಕೇಳಬೇಕಾ?

Published : Jun 11, 2022, 10:11 PM IST

ಮಾಜಿ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಹಾಗೂ ವಜಾ ಆದ ಬಿಜೆಪಿ ಮುಖಂಡ ನವೀನ್‌ ಕುಮಾರ್‌ ಜಿಂದಾಲ್‌ ಅವರನ್ನು ಬಂಧಿಸುವಂತೆ ಆಗ್ರಹಿಸಿ ದೇಶದ 8 ರಾಜ್ಯಗಳಲ್ಲಿ ಭಾರೀ ಪ್ರತಿಭಟನೆ, ಹಿಂಸಾಚಾರ ಕಲ್ಲು ತೂರಾಟಗಳು ನಡೆದಿವೆ.

ನವದೆಹಲಿ (ಜೂ. 11):  ಪ್ರವಾದಿ ಮೊಹಮ್ಮದ್‌ (Prophet Muhammad) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಮಾಜಿ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಹಾಗೂ ವಜಾ ಆದ ಬಿಜೆಪಿ ಮುಖಂಡ ನವೀನ್‌ ಕುಮಾರ್‌ ಜಿಂದಾಲ್‌ ಅವರನ್ನು ಬಂಧಿಸುವಂತೆ ಆಗ್ರಹಿಸಿ ಶುಕ್ರವಾರದ ನಮಾಜ್‌ ಬಳಿಕ ದೇಶಾದ 8 ರಾಜ್ಯಗಳಲ್ಲಿ ಭಾರೀ ಪ್ರತಿಭಟನೆ, ಹಿಂಸಾಚಾರ ಕಲ್ಲು ತೂರಾಟಗಳು ನಡೆದಿವೆ.

ದೆಹಲಿ, ಹೈದರಾಬಾದ್‌, ಉತ್ತರಪ್ರದೇಶ, ತೆಲಂಗಾಣ, ಪ.ಬಂಗಾಳ, ಮಹಾರಾಷ್ಟ್ರ, ಕರ್ನಾಟಕ, ಜಾರ್ಖಂಡದಲ್ಲಿ ಭಾರೀ ಪ್ರತಿಭಟನೆಗಳು ನಡೆದಿವೆ. ಜಮ್ಮು ಕಾಶ್ಮೀರದ ಕೆಲವು ಜಿಲ್ಲೆಗಳಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಕರ್ಫ್ಯೂ ಹೇರಲಾಗಿದೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ಹಾಗೂ ಜಾರ್ಖಂಡ್‌ನ ರಾಂಚಿಯಲ್ಲಿ ಹಿಂಸಾಚಾರ ನಡೆದಿದೆ. ಇನ್ನು ಈ ಸಂಬಂಧ ಶುಕ್ರವಾರ ರಾಜ್ಯದಲ್ಲೂ ಕೆಲವೆಡೆ ವಿವಿಧ ಮುಸ್ಲಿಂಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇದೇವೇಳೆ ಬೆಳಗಾವಿಯಲ್ಲಿ ನೂಪುರ್‌ ಶರ್ಮಾ ಅವರ ಪ್ರತಿಕೃತಿಯನ್ನು ನಡುರಸ್ತೆಯಲ್ಲೇ ನೇತು ಹಾಕಿದ್ದರಿಂದ ಕೆಲಕಾಲ ಬಿಗುವಿನ ವಾತಾವರಣ ಉಂಟಾಗಿತ್ತು.

ಇದನ್ನೂ ನೋಡಿ: Rohith Chakrathirtha: ಮಕ್ಕಳ ಪಠ್ಯಪುಸ್ತಕದಲ್ಲಿ ಕೇಸರಿ ಕಲರ್​? ಪರಿಷ್ಕರಣೆ ಮಾಡಿದವರೇ ಪಶ್ನೆಗೆ ಉತ್ತರಿಸ್ತಾರೆ!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more