Prophet Row: ದೇಶಾದ್ಯಂತ ಪ್ರತಿಭಟನೆ ಹೆಸರಲ್ಲಿ ದಂಗೆ: ಕಲ್ಲು ತೂರಿ, ಬೆಂಕಿ ಹಚ್ಚಿ ನ್ಯಾಯ ಕೇಳಬೇಕಾ?

Prophet Row: ದೇಶಾದ್ಯಂತ ಪ್ರತಿಭಟನೆ ಹೆಸರಲ್ಲಿ ದಂಗೆ: ಕಲ್ಲು ತೂರಿ, ಬೆಂಕಿ ಹಚ್ಚಿ ನ್ಯಾಯ ಕೇಳಬೇಕಾ?

Published : Jun 11, 2022, 10:11 PM IST

ಮಾಜಿ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಹಾಗೂ ವಜಾ ಆದ ಬಿಜೆಪಿ ಮುಖಂಡ ನವೀನ್‌ ಕುಮಾರ್‌ ಜಿಂದಾಲ್‌ ಅವರನ್ನು ಬಂಧಿಸುವಂತೆ ಆಗ್ರಹಿಸಿ ದೇಶದ 8 ರಾಜ್ಯಗಳಲ್ಲಿ ಭಾರೀ ಪ್ರತಿಭಟನೆ, ಹಿಂಸಾಚಾರ ಕಲ್ಲು ತೂರಾಟಗಳು ನಡೆದಿವೆ.

ನವದೆಹಲಿ (ಜೂ. 11):  ಪ್ರವಾದಿ ಮೊಹಮ್ಮದ್‌ (Prophet Muhammad) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಮಾಜಿ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಹಾಗೂ ವಜಾ ಆದ ಬಿಜೆಪಿ ಮುಖಂಡ ನವೀನ್‌ ಕುಮಾರ್‌ ಜಿಂದಾಲ್‌ ಅವರನ್ನು ಬಂಧಿಸುವಂತೆ ಆಗ್ರಹಿಸಿ ಶುಕ್ರವಾರದ ನಮಾಜ್‌ ಬಳಿಕ ದೇಶಾದ 8 ರಾಜ್ಯಗಳಲ್ಲಿ ಭಾರೀ ಪ್ರತಿಭಟನೆ, ಹಿಂಸಾಚಾರ ಕಲ್ಲು ತೂರಾಟಗಳು ನಡೆದಿವೆ.

ದೆಹಲಿ, ಹೈದರಾಬಾದ್‌, ಉತ್ತರಪ್ರದೇಶ, ತೆಲಂಗಾಣ, ಪ.ಬಂಗಾಳ, ಮಹಾರಾಷ್ಟ್ರ, ಕರ್ನಾಟಕ, ಜಾರ್ಖಂಡದಲ್ಲಿ ಭಾರೀ ಪ್ರತಿಭಟನೆಗಳು ನಡೆದಿವೆ. ಜಮ್ಮು ಕಾಶ್ಮೀರದ ಕೆಲವು ಜಿಲ್ಲೆಗಳಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಕರ್ಫ್ಯೂ ಹೇರಲಾಗಿದೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ಹಾಗೂ ಜಾರ್ಖಂಡ್‌ನ ರಾಂಚಿಯಲ್ಲಿ ಹಿಂಸಾಚಾರ ನಡೆದಿದೆ. ಇನ್ನು ಈ ಸಂಬಂಧ ಶುಕ್ರವಾರ ರಾಜ್ಯದಲ್ಲೂ ಕೆಲವೆಡೆ ವಿವಿಧ ಮುಸ್ಲಿಂಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇದೇವೇಳೆ ಬೆಳಗಾವಿಯಲ್ಲಿ ನೂಪುರ್‌ ಶರ್ಮಾ ಅವರ ಪ್ರತಿಕೃತಿಯನ್ನು ನಡುರಸ್ತೆಯಲ್ಲೇ ನೇತು ಹಾಕಿದ್ದರಿಂದ ಕೆಲಕಾಲ ಬಿಗುವಿನ ವಾತಾವರಣ ಉಂಟಾಗಿತ್ತು.

ಇದನ್ನೂ ನೋಡಿ: Rohith Chakrathirtha: ಮಕ್ಕಳ ಪಠ್ಯಪುಸ್ತಕದಲ್ಲಿ ಕೇಸರಿ ಕಲರ್​? ಪರಿಷ್ಕರಣೆ ಮಾಡಿದವರೇ ಪಶ್ನೆಗೆ ಉತ್ತರಿಸ್ತಾರೆ!

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more