Prophet Row: ದೇಶಾದ್ಯಂತ ಪ್ರತಿಭಟನೆ ಹೆಸರಲ್ಲಿ ದಂಗೆ: ಕಲ್ಲು ತೂರಿ, ಬೆಂಕಿ ಹಚ್ಚಿ ನ್ಯಾಯ ಕೇಳಬೇಕಾ?

Prophet Row: ದೇಶಾದ್ಯಂತ ಪ್ರತಿಭಟನೆ ಹೆಸರಲ್ಲಿ ದಂಗೆ: ಕಲ್ಲು ತೂರಿ, ಬೆಂಕಿ ಹಚ್ಚಿ ನ್ಯಾಯ ಕೇಳಬೇಕಾ?

Published : Jun 11, 2022, 10:11 PM IST

ಮಾಜಿ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಹಾಗೂ ವಜಾ ಆದ ಬಿಜೆಪಿ ಮುಖಂಡ ನವೀನ್‌ ಕುಮಾರ್‌ ಜಿಂದಾಲ್‌ ಅವರನ್ನು ಬಂಧಿಸುವಂತೆ ಆಗ್ರಹಿಸಿ ದೇಶದ 8 ರಾಜ್ಯಗಳಲ್ಲಿ ಭಾರೀ ಪ್ರತಿಭಟನೆ, ಹಿಂಸಾಚಾರ ಕಲ್ಲು ತೂರಾಟಗಳು ನಡೆದಿವೆ.

ನವದೆಹಲಿ (ಜೂ. 11):  ಪ್ರವಾದಿ ಮೊಹಮ್ಮದ್‌ (Prophet Muhammad) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಮಾಜಿ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಹಾಗೂ ವಜಾ ಆದ ಬಿಜೆಪಿ ಮುಖಂಡ ನವೀನ್‌ ಕುಮಾರ್‌ ಜಿಂದಾಲ್‌ ಅವರನ್ನು ಬಂಧಿಸುವಂತೆ ಆಗ್ರಹಿಸಿ ಶುಕ್ರವಾರದ ನಮಾಜ್‌ ಬಳಿಕ ದೇಶಾದ 8 ರಾಜ್ಯಗಳಲ್ಲಿ ಭಾರೀ ಪ್ರತಿಭಟನೆ, ಹಿಂಸಾಚಾರ ಕಲ್ಲು ತೂರಾಟಗಳು ನಡೆದಿವೆ.

ದೆಹಲಿ, ಹೈದರಾಬಾದ್‌, ಉತ್ತರಪ್ರದೇಶ, ತೆಲಂಗಾಣ, ಪ.ಬಂಗಾಳ, ಮಹಾರಾಷ್ಟ್ರ, ಕರ್ನಾಟಕ, ಜಾರ್ಖಂಡದಲ್ಲಿ ಭಾರೀ ಪ್ರತಿಭಟನೆಗಳು ನಡೆದಿವೆ. ಜಮ್ಮು ಕಾಶ್ಮೀರದ ಕೆಲವು ಜಿಲ್ಲೆಗಳಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಕರ್ಫ್ಯೂ ಹೇರಲಾಗಿದೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ಹಾಗೂ ಜಾರ್ಖಂಡ್‌ನ ರಾಂಚಿಯಲ್ಲಿ ಹಿಂಸಾಚಾರ ನಡೆದಿದೆ. ಇನ್ನು ಈ ಸಂಬಂಧ ಶುಕ್ರವಾರ ರಾಜ್ಯದಲ್ಲೂ ಕೆಲವೆಡೆ ವಿವಿಧ ಮುಸ್ಲಿಂಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇದೇವೇಳೆ ಬೆಳಗಾವಿಯಲ್ಲಿ ನೂಪುರ್‌ ಶರ್ಮಾ ಅವರ ಪ್ರತಿಕೃತಿಯನ್ನು ನಡುರಸ್ತೆಯಲ್ಲೇ ನೇತು ಹಾಕಿದ್ದರಿಂದ ಕೆಲಕಾಲ ಬಿಗುವಿನ ವಾತಾವರಣ ಉಂಟಾಗಿತ್ತು.

ಇದನ್ನೂ ನೋಡಿ: Rohith Chakrathirtha: ಮಕ್ಕಳ ಪಠ್ಯಪುಸ್ತಕದಲ್ಲಿ ಕೇಸರಿ ಕಲರ್​? ಪರಿಷ್ಕರಣೆ ಮಾಡಿದವರೇ ಪಶ್ನೆಗೆ ಉತ್ತರಿಸ್ತಾರೆ!

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more