Friday Files: ದೇಶಾದ್ಯಂತ ಏಕಕಾಲಕ್ಕೆ ಪ್ರೊಟೆಸ್ಟ್: ಶುಕ್ರ“ವಾರ್”ಗೆ ಮೊದಲೇ ಮುಹೂರ್ತ ಫಿಕ್ಸ್?

Friday Files: ದೇಶಾದ್ಯಂತ ಏಕಕಾಲಕ್ಕೆ ಪ್ರೊಟೆಸ್ಟ್: ಶುಕ್ರ“ವಾರ್”ಗೆ ಮೊದಲೇ ಮುಹೂರ್ತ ಫಿಕ್ಸ್?

Published : Jun 12, 2022, 07:30 PM IST

ಶಾಂತಿಯುತ ಪ್ರೊಟೆಸ್ಟ್ ಮಾಡ್ತಿವಿ ಅಂದವರು ಕ್ಷಣಾರ್ಧದಲ್ಲಿ ಸಾವಿರಾರು ಮುಸ್ಲಿಮರು ಬೀದಿಗಿಳಿದಿದ್ದರು, ಪ್ರತಿಭಟನೆ ಹೆಸರಲ್ಲಿ ಕಲ್ಲು ತೂರಿ ಶಾಂತಿ ಕದಡುವ ಪ್ಲಾನ್ ಮಾಡಿದ್ರು. 

ನವದೆಹಲಿ (ಜೂ. 12): ದೇಶದ ಮೂಲೆ ಮೂಲೆಯಲ್ಲಿ ಹಿಂಸಾಚಾರದ ಹೊಗೆ ಆಡುತ್ತಿದೆ. ಪ್ರತಿಭಟನೆ ಝಳ ಹೆಚ್ಚಾಗ್ತಿದೆ. ಉತ್ತರ ಭಾರತ ಸೇರಿದಂತೆ ಅನೇಕ ಕಡೆಗಳಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿ ಬಿಟ್ಟಿದೆ. ಹೌದು, ಶುಕ್ರವಾರದ ಪ್ರಾರ್ಥನೆಯ ನಂತರ ಸುಮಾರು 500 ಪ್ರತಿಭಟನಾಕಾರರು ಜಾಮಾ ಮಸೀದಿ ಮತ್ತು ಸುತ್ತಮುತ್ತ ಜಮಾಯಿಸಿ, ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಘೋಷಣೆಗಳನ್ನ ಕೂಗಿದ್ರು.

ಶಾಂತಿಯುತ ಪ್ರೊಟೆಸ್ಟ್ ಮಾಡ್ತಿವಿ ಅಂದವರು ಕ್ಷಣಾರ್ಧದಲ್ಲಿ ಸಾವಿರಾರು ಮುಸ್ಲಿಮರು ಬೀದಿಗಿಳಿದಿದ್ದರು, ಪ್ರತಿಭಟನೆ ಹೆಸರಲ್ಲಿ ಕಲ್ಲು ತೂರಿ ಶಾಂತಿ ಕದಡುವ ಪ್ಲಾನ್ ಮಾಡಿದ್ರು. ಪ್ರವಾದಿ ಪೈಗಂಬರ್‌ ವಿರುದ್ದ ನೂಪುರ್‌ ಶರ್ಮಾ ಹೇಳಿಕೆ ವಿರೋಧಿಸಿ  ದೇಶಾದ್ಯಂತ ಪ್ರತಿಭಟನೆ ಸ್ಪೋಟವಾಗಿದೆ. ಹಲವು ಕಡೆ ಹಿಂಸಾಚಾರ ಕೂಡ ನಡೆದಿದ್ದು ಪೊಲೀಸರಿಗೆ ಗಾಯ,ಕೆಲವು ಕಡೆ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ. 

ಬಿಹಾರ, ದೆಹಲಿ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತೆಲಂಗಾಣ, ಜಾರ್ಖಂಡ್‌, ಮಹರಾಷ್ಟ್ರ, ಕರ್ನಾಟಕ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಭಾರೀ ಪ್ರತಿಭಟನೆ ನಡೆದಿದೆ. ಶುಕ್ರವಾರದ ಪ್ರಾರ್ಥನೆ ಸಲ್ಲಿಸಿ ಬೀದಿಗಳಿದ ಮುಸ್ಲಿಂ ಸಮುದಾಯ ನೂಪುರ್‌ ಶರ್ಮಾ ಹಾಗೂ ನವೀನ್‌ ಜಿಂದಾಲ್‌ ಬಂಧನಕ್ಕೆ ಒತ್ತಾಯ ಮಾಡಿವೆ.  ಹಾಗಾದ್ರೆ ಶುಕ್ರವಾರದ ವಾರ್​​ ಏಕಾಏಕಿ ಭುಗಿಲೇಳಲು ಕಾರಣವೇನು? ಪ್ರೀ ಪ್ಲಾನ್​ ಮಾಡಿ ದಂಗೆ ಎದ್ದಿರದ್ರಾ ಮುಸ್ಲಿಮರು? ಇಲ್ಲಿದೆ ರಿಪೋರ್ಟ್

ಇದನ್ನೂ ಓದಿ: Prophet Row: ದೇಶಾದ್ಯಂತ ಪ್ರತಿಭಟನೆ ಹೆಸರಲ್ಲಿ ದಂಗೆ: ಕಲ್ಲು ತೂರಿ, ಬೆಂಕಿ ಹಚ್ಚಿ ನ್ಯಾಯ ಕೇಳಬೇಕಾ?

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more