Friday Files: ದೇಶಾದ್ಯಂತ ಏಕಕಾಲಕ್ಕೆ ಪ್ರೊಟೆಸ್ಟ್: ಶುಕ್ರ“ವಾರ್”ಗೆ ಮೊದಲೇ ಮುಹೂರ್ತ ಫಿಕ್ಸ್?

Friday Files: ದೇಶಾದ್ಯಂತ ಏಕಕಾಲಕ್ಕೆ ಪ್ರೊಟೆಸ್ಟ್: ಶುಕ್ರ“ವಾರ್”ಗೆ ಮೊದಲೇ ಮುಹೂರ್ತ ಫಿಕ್ಸ್?

Published : Jun 12, 2022, 07:30 PM IST

ಶಾಂತಿಯುತ ಪ್ರೊಟೆಸ್ಟ್ ಮಾಡ್ತಿವಿ ಅಂದವರು ಕ್ಷಣಾರ್ಧದಲ್ಲಿ ಸಾವಿರಾರು ಮುಸ್ಲಿಮರು ಬೀದಿಗಿಳಿದಿದ್ದರು, ಪ್ರತಿಭಟನೆ ಹೆಸರಲ್ಲಿ ಕಲ್ಲು ತೂರಿ ಶಾಂತಿ ಕದಡುವ ಪ್ಲಾನ್ ಮಾಡಿದ್ರು. 

ನವದೆಹಲಿ (ಜೂ. 12): ದೇಶದ ಮೂಲೆ ಮೂಲೆಯಲ್ಲಿ ಹಿಂಸಾಚಾರದ ಹೊಗೆ ಆಡುತ್ತಿದೆ. ಪ್ರತಿಭಟನೆ ಝಳ ಹೆಚ್ಚಾಗ್ತಿದೆ. ಉತ್ತರ ಭಾರತ ಸೇರಿದಂತೆ ಅನೇಕ ಕಡೆಗಳಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿ ಬಿಟ್ಟಿದೆ. ಹೌದು, ಶುಕ್ರವಾರದ ಪ್ರಾರ್ಥನೆಯ ನಂತರ ಸುಮಾರು 500 ಪ್ರತಿಭಟನಾಕಾರರು ಜಾಮಾ ಮಸೀದಿ ಮತ್ತು ಸುತ್ತಮುತ್ತ ಜಮಾಯಿಸಿ, ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಘೋಷಣೆಗಳನ್ನ ಕೂಗಿದ್ರು.

ಶಾಂತಿಯುತ ಪ್ರೊಟೆಸ್ಟ್ ಮಾಡ್ತಿವಿ ಅಂದವರು ಕ್ಷಣಾರ್ಧದಲ್ಲಿ ಸಾವಿರಾರು ಮುಸ್ಲಿಮರು ಬೀದಿಗಿಳಿದಿದ್ದರು, ಪ್ರತಿಭಟನೆ ಹೆಸರಲ್ಲಿ ಕಲ್ಲು ತೂರಿ ಶಾಂತಿ ಕದಡುವ ಪ್ಲಾನ್ ಮಾಡಿದ್ರು. ಪ್ರವಾದಿ ಪೈಗಂಬರ್‌ ವಿರುದ್ದ ನೂಪುರ್‌ ಶರ್ಮಾ ಹೇಳಿಕೆ ವಿರೋಧಿಸಿ  ದೇಶಾದ್ಯಂತ ಪ್ರತಿಭಟನೆ ಸ್ಪೋಟವಾಗಿದೆ. ಹಲವು ಕಡೆ ಹಿಂಸಾಚಾರ ಕೂಡ ನಡೆದಿದ್ದು ಪೊಲೀಸರಿಗೆ ಗಾಯ,ಕೆಲವು ಕಡೆ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ. 

ಬಿಹಾರ, ದೆಹಲಿ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತೆಲಂಗಾಣ, ಜಾರ್ಖಂಡ್‌, ಮಹರಾಷ್ಟ್ರ, ಕರ್ನಾಟಕ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಭಾರೀ ಪ್ರತಿಭಟನೆ ನಡೆದಿದೆ. ಶುಕ್ರವಾರದ ಪ್ರಾರ್ಥನೆ ಸಲ್ಲಿಸಿ ಬೀದಿಗಳಿದ ಮುಸ್ಲಿಂ ಸಮುದಾಯ ನೂಪುರ್‌ ಶರ್ಮಾ ಹಾಗೂ ನವೀನ್‌ ಜಿಂದಾಲ್‌ ಬಂಧನಕ್ಕೆ ಒತ್ತಾಯ ಮಾಡಿವೆ.  ಹಾಗಾದ್ರೆ ಶುಕ್ರವಾರದ ವಾರ್​​ ಏಕಾಏಕಿ ಭುಗಿಲೇಳಲು ಕಾರಣವೇನು? ಪ್ರೀ ಪ್ಲಾನ್​ ಮಾಡಿ ದಂಗೆ ಎದ್ದಿರದ್ರಾ ಮುಸ್ಲಿಮರು? ಇಲ್ಲಿದೆ ರಿಪೋರ್ಟ್

ಇದನ್ನೂ ಓದಿ: Prophet Row: ದೇಶಾದ್ಯಂತ ಪ್ರತಿಭಟನೆ ಹೆಸರಲ್ಲಿ ದಂಗೆ: ಕಲ್ಲು ತೂರಿ, ಬೆಂಕಿ ಹಚ್ಚಿ ನ್ಯಾಯ ಕೇಳಬೇಕಾ?

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more