Friday Files: ದೇಶಾದ್ಯಂತ ಏಕಕಾಲಕ್ಕೆ ಪ್ರೊಟೆಸ್ಟ್: ಶುಕ್ರ“ವಾರ್”ಗೆ ಮೊದಲೇ ಮುಹೂರ್ತ ಫಿಕ್ಸ್?

Friday Files: ದೇಶಾದ್ಯಂತ ಏಕಕಾಲಕ್ಕೆ ಪ್ರೊಟೆಸ್ಟ್: ಶುಕ್ರ“ವಾರ್”ಗೆ ಮೊದಲೇ ಮುಹೂರ್ತ ಫಿಕ್ಸ್?

Published : Jun 12, 2022, 07:30 PM IST

ಶಾಂತಿಯುತ ಪ್ರೊಟೆಸ್ಟ್ ಮಾಡ್ತಿವಿ ಅಂದವರು ಕ್ಷಣಾರ್ಧದಲ್ಲಿ ಸಾವಿರಾರು ಮುಸ್ಲಿಮರು ಬೀದಿಗಿಳಿದಿದ್ದರು, ಪ್ರತಿಭಟನೆ ಹೆಸರಲ್ಲಿ ಕಲ್ಲು ತೂರಿ ಶಾಂತಿ ಕದಡುವ ಪ್ಲಾನ್ ಮಾಡಿದ್ರು. 

ನವದೆಹಲಿ (ಜೂ. 12): ದೇಶದ ಮೂಲೆ ಮೂಲೆಯಲ್ಲಿ ಹಿಂಸಾಚಾರದ ಹೊಗೆ ಆಡುತ್ತಿದೆ. ಪ್ರತಿಭಟನೆ ಝಳ ಹೆಚ್ಚಾಗ್ತಿದೆ. ಉತ್ತರ ಭಾರತ ಸೇರಿದಂತೆ ಅನೇಕ ಕಡೆಗಳಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿ ಬಿಟ್ಟಿದೆ. ಹೌದು, ಶುಕ್ರವಾರದ ಪ್ರಾರ್ಥನೆಯ ನಂತರ ಸುಮಾರು 500 ಪ್ರತಿಭಟನಾಕಾರರು ಜಾಮಾ ಮಸೀದಿ ಮತ್ತು ಸುತ್ತಮುತ್ತ ಜಮಾಯಿಸಿ, ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಘೋಷಣೆಗಳನ್ನ ಕೂಗಿದ್ರು.

ಶಾಂತಿಯುತ ಪ್ರೊಟೆಸ್ಟ್ ಮಾಡ್ತಿವಿ ಅಂದವರು ಕ್ಷಣಾರ್ಧದಲ್ಲಿ ಸಾವಿರಾರು ಮುಸ್ಲಿಮರು ಬೀದಿಗಿಳಿದಿದ್ದರು, ಪ್ರತಿಭಟನೆ ಹೆಸರಲ್ಲಿ ಕಲ್ಲು ತೂರಿ ಶಾಂತಿ ಕದಡುವ ಪ್ಲಾನ್ ಮಾಡಿದ್ರು. ಪ್ರವಾದಿ ಪೈಗಂಬರ್‌ ವಿರುದ್ದ ನೂಪುರ್‌ ಶರ್ಮಾ ಹೇಳಿಕೆ ವಿರೋಧಿಸಿ  ದೇಶಾದ್ಯಂತ ಪ್ರತಿಭಟನೆ ಸ್ಪೋಟವಾಗಿದೆ. ಹಲವು ಕಡೆ ಹಿಂಸಾಚಾರ ಕೂಡ ನಡೆದಿದ್ದು ಪೊಲೀಸರಿಗೆ ಗಾಯ,ಕೆಲವು ಕಡೆ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ. 

ಬಿಹಾರ, ದೆಹಲಿ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತೆಲಂಗಾಣ, ಜಾರ್ಖಂಡ್‌, ಮಹರಾಷ್ಟ್ರ, ಕರ್ನಾಟಕ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಭಾರೀ ಪ್ರತಿಭಟನೆ ನಡೆದಿದೆ. ಶುಕ್ರವಾರದ ಪ್ರಾರ್ಥನೆ ಸಲ್ಲಿಸಿ ಬೀದಿಗಳಿದ ಮುಸ್ಲಿಂ ಸಮುದಾಯ ನೂಪುರ್‌ ಶರ್ಮಾ ಹಾಗೂ ನವೀನ್‌ ಜಿಂದಾಲ್‌ ಬಂಧನಕ್ಕೆ ಒತ್ತಾಯ ಮಾಡಿವೆ.  ಹಾಗಾದ್ರೆ ಶುಕ್ರವಾರದ ವಾರ್​​ ಏಕಾಏಕಿ ಭುಗಿಲೇಳಲು ಕಾರಣವೇನು? ಪ್ರೀ ಪ್ಲಾನ್​ ಮಾಡಿ ದಂಗೆ ಎದ್ದಿರದ್ರಾ ಮುಸ್ಲಿಮರು? ಇಲ್ಲಿದೆ ರಿಪೋರ್ಟ್

ಇದನ್ನೂ ಓದಿ: Prophet Row: ದೇಶಾದ್ಯಂತ ಪ್ರತಿಭಟನೆ ಹೆಸರಲ್ಲಿ ದಂಗೆ: ಕಲ್ಲು ತೂರಿ, ಬೆಂಕಿ ಹಚ್ಚಿ ನ್ಯಾಯ ಕೇಳಬೇಕಾ?

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more