ಹಿಂದೂಗಳು ಹಿಂಸಾಚಾರಿಗಳಾದರೆ ನನಗೆ ಈ ಭದ್ರತೆ ಬೇಕಿರಲಿಲ್ಲ, ನೂಪುರ್ ಶರ್ಮಾ ತಿರುಗೇಟು!

ಹಿಂದೂಗಳು ಹಿಂಸಾಚಾರಿಗಳಾದರೆ ನನಗೆ ಈ ಭದ್ರತೆ ಬೇಕಿರಲಿಲ್ಲ, ನೂಪುರ್ ಶರ್ಮಾ ತಿರುಗೇಟು!

Published : Jul 08, 2024, 11:38 PM IST

ರಾಹುಲ್ ಗಾಂಧಿ ಹಿಂದೂ ಹೇಳಿಕೆಗೆ ನೂಪುರ್ ಶರ್ಮಾ ತಿರುಗೇಟು, ದರ್ಶನ್ ಗ್ಯಾಂಗ್ ಆರೋಪಿಗಳ ವಿರುದ್ಧ ಸಾಕ್ಷ್ಯ ಬರೋಬ್ಬರಿ 8 ಜಿಬಿ, ಸಿಎಂ ಆಪ್ತನ 20 ಸೈಟ್ ಹಂಚಿಕೆಗೆ ಮುಡಾದಿಂದ ತಡೆ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಸರ್ ತನ್‌ ಸೇ ಜುಡಾ ಭೀತಿಯಲ್ಲೇ ಕಳೆಯುತ್ತಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಎರಡು ವರ್ಷಗಳ ಬಳಿಕ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀತೆಗೆ ರಾಹುಲ್ ಗಾಂಧಿ ಸದನದಲ್ಲಿ ಹಿಂದೂಗಳು ಎಂದು ಕರೆಯಿಸಿಕೊಳ್ಳುವವರು ಹಿಂಸಾಚಾರಿಗಳು ಎಂದಿದ್ದರು. ಈ ಮಾತಿಗೆ ನೂಪುರ್ ಶರ್ಮಾ ತಿರುಗೇಟು ನೀಡಿದ್ದಾರೆ. ಹಿಂದೂಗಳು ಹಿಂಸಾಚಾರಿಗಳಾಗಿದ್ದರೆ ನಾನು ಈ ಭದ್ರತೆಯಲ್ಲಿ ಬದುಕಬೇಕಿರಲಿಲ್ಲ ಎಂದು ನೂಪುರ್ ಶರ್ಮಾ ಹೇಳಿದ್ದಾರೆ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more