ಹಿಂದೂಗಳು ಹಿಂಸಾಚಾರಿಗಳಾದರೆ ನನಗೆ ಈ ಭದ್ರತೆ ಬೇಕಿರಲಿಲ್ಲ, ನೂಪುರ್ ಶರ್ಮಾ ತಿರುಗೇಟು!

ಹಿಂದೂಗಳು ಹಿಂಸಾಚಾರಿಗಳಾದರೆ ನನಗೆ ಈ ಭದ್ರತೆ ಬೇಕಿರಲಿಲ್ಲ, ನೂಪುರ್ ಶರ್ಮಾ ತಿರುಗೇಟು!

Published : Jul 08, 2024, 11:38 PM IST

ರಾಹುಲ್ ಗಾಂಧಿ ಹಿಂದೂ ಹೇಳಿಕೆಗೆ ನೂಪುರ್ ಶರ್ಮಾ ತಿರುಗೇಟು, ದರ್ಶನ್ ಗ್ಯಾಂಗ್ ಆರೋಪಿಗಳ ವಿರುದ್ಧ ಸಾಕ್ಷ್ಯ ಬರೋಬ್ಬರಿ 8 ಜಿಬಿ, ಸಿಎಂ ಆಪ್ತನ 20 ಸೈಟ್ ಹಂಚಿಕೆಗೆ ಮುಡಾದಿಂದ ತಡೆ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಸರ್ ತನ್‌ ಸೇ ಜುಡಾ ಭೀತಿಯಲ್ಲೇ ಕಳೆಯುತ್ತಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಎರಡು ವರ್ಷಗಳ ಬಳಿಕ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀತೆಗೆ ರಾಹುಲ್ ಗಾಂಧಿ ಸದನದಲ್ಲಿ ಹಿಂದೂಗಳು ಎಂದು ಕರೆಯಿಸಿಕೊಳ್ಳುವವರು ಹಿಂಸಾಚಾರಿಗಳು ಎಂದಿದ್ದರು. ಈ ಮಾತಿಗೆ ನೂಪುರ್ ಶರ್ಮಾ ತಿರುಗೇಟು ನೀಡಿದ್ದಾರೆ. ಹಿಂದೂಗಳು ಹಿಂಸಾಚಾರಿಗಳಾಗಿದ್ದರೆ ನಾನು ಈ ಭದ್ರತೆಯಲ್ಲಿ ಬದುಕಬೇಕಿರಲಿಲ್ಲ ಎಂದು ನೂಪುರ್ ಶರ್ಮಾ ಹೇಳಿದ್ದಾರೆ.
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more