ಹಿಂದೂಗಳು ಹಿಂಸಾಚಾರಿಗಳಾದರೆ ನನಗೆ ಈ ಭದ್ರತೆ ಬೇಕಿರಲಿಲ್ಲ, ನೂಪುರ್ ಶರ್ಮಾ ತಿರುಗೇಟು!

ಹಿಂದೂಗಳು ಹಿಂಸಾಚಾರಿಗಳಾದರೆ ನನಗೆ ಈ ಭದ್ರತೆ ಬೇಕಿರಲಿಲ್ಲ, ನೂಪುರ್ ಶರ್ಮಾ ತಿರುಗೇಟು!

Published : Jul 08, 2024, 11:38 PM IST

ರಾಹುಲ್ ಗಾಂಧಿ ಹಿಂದೂ ಹೇಳಿಕೆಗೆ ನೂಪುರ್ ಶರ್ಮಾ ತಿರುಗೇಟು, ದರ್ಶನ್ ಗ್ಯಾಂಗ್ ಆರೋಪಿಗಳ ವಿರುದ್ಧ ಸಾಕ್ಷ್ಯ ಬರೋಬ್ಬರಿ 8 ಜಿಬಿ, ಸಿಎಂ ಆಪ್ತನ 20 ಸೈಟ್ ಹಂಚಿಕೆಗೆ ಮುಡಾದಿಂದ ತಡೆ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಸರ್ ತನ್‌ ಸೇ ಜುಡಾ ಭೀತಿಯಲ್ಲೇ ಕಳೆಯುತ್ತಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಎರಡು ವರ್ಷಗಳ ಬಳಿಕ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀತೆಗೆ ರಾಹುಲ್ ಗಾಂಧಿ ಸದನದಲ್ಲಿ ಹಿಂದೂಗಳು ಎಂದು ಕರೆಯಿಸಿಕೊಳ್ಳುವವರು ಹಿಂಸಾಚಾರಿಗಳು ಎಂದಿದ್ದರು. ಈ ಮಾತಿಗೆ ನೂಪುರ್ ಶರ್ಮಾ ತಿರುಗೇಟು ನೀಡಿದ್ದಾರೆ. ಹಿಂದೂಗಳು ಹಿಂಸಾಚಾರಿಗಳಾಗಿದ್ದರೆ ನಾನು ಈ ಭದ್ರತೆಯಲ್ಲಿ ಬದುಕಬೇಕಿರಲಿಲ್ಲ ಎಂದು ನೂಪುರ್ ಶರ್ಮಾ ಹೇಳಿದ್ದಾರೆ.
 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more